ಚಾಮರಾಜನಗರ

ನ.1ರಂದು ಅದ್ದೂರಿಯಾಗಿ ಕರ್ನಾಟಕ ರಾಜ್ಯೋತ್ಸವ

ಚಾಮರಾಜನಗರ : ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಹಾಗೂ ಅಕ್ಟೋಬರ್ 28ರಂದು ರಾಜ್ಯೋತ್ಸವದ ಅಂಗವಾಗಿ ಕೋಟಿಕಂಠಗಾಯನ ವಿಶಿಷ್ಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲುತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕನ್ನಡರಾಜ್ಯೋತ್ಸವ ಆಚರಣೆ ಕಾರ್ಯಕ್ರಮಕುರಿತ ಪೂರ್ವಭಾವಿ ಸಭೆಯಲ್ಲಿ ಈ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಯಿತು.
ನವೆಂಬರ್ 1ರಂದು ಕರ್ನಾಟಕರಾಜ್ಯೋತ್ಸವ ಹಾಗೂ ಇನ್ನೂ ಹೆಚ್ಚಿನ ಸಂಭ್ರಮಉತ್ಸಾಹದಿಂದ ರಾಜ್ಯೋತ್ಸವವನ್ನುಆಚರಿಸುವ ಹಿನ್ನೆಲೆಯಲ್ಲಿ ನಾಡು, ನುಡಿ, ಪರಂಪರೆ ಬಗ್ಗೆ ಅಭಿಮಾನ, ಹೆಮ್ಮೆ ಮೂಡಿಸುವಕನ್ನಡಗೀತ ಕವನಗಳ ಗಾಯನವನ್ನು ಕೋಟಿಕಂಠ ಗಾಯನ ಕಾರ್ಯಕ್ರಮದಡಿ ರಾಜ್ಯಾದ್ಯಂತ ಅಕ್ಟೋಬರ್ 28ರಂದು ಬೆಳಿಗ್ಗೆ 11 ಗಂಟೆಗೆಆಯೋಜಿಸಲಾಗಿದೆ. ಚಾಮರಾಜನಗರ ಜಿಲ್ಲೆಯಲ್ಲೂ ಅಕ್ಟೋಬರ್ 28ರಂದು ಗ್ರಾಮ ಗ್ರಾಮಗಳಲ್ಲಿ ಸಂಘ-ಸಂಸ್ಥೆ, ಶಾಲಾ-ಕಾಲೇಜುಗಳು, ವಿಶ್ವವಿದ್ಯಾನಿಲಯಗಳು, ಸರ್ಕಾರಿ ಕಚೇರಿಗಳು ಸೇರಿದಂತೆ ವಿವಿಧೆಡೆ ಹೆಚ್ಚು ಜನ ಏಕ ಕಂಠದಲ್ಲಿಆಯ್ದ 6 ಕನ್ನಡ ಹಾಡುಗಳ ಗಾಯನ ನಡೆಸಲುಯೋಜಿಸಲಾಗಿದೆ. ಜಿಲ್ಲಾಕೇಂದ್ರದಲ್ಲಿಯೂ ಹೆಚ್ಚು ಜನರನ್ನು ಒಳಗೊಂಡಂತೆ ಈ ಸಮೂಹ ಗಾಯನಕಾರ್ಯಕ್ರಮಆಯೋಜಿಸಲಾಗುತ್ತಿದೆಎಂದು ಸಭೆಯಆರಂಭದಲ್ಲಿ ವಿವರಿಸಲಾಯಿತು.
ಸಭೆಯಲ್ಲಿಕನ್ನಡ ಪರ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಾತನಾಡಿ ಜಿಲ್ಲಾಡಳಿತದಿಂದ ಆಚರಿಸಲಾಗುವಎಲ್ಲಾ ಕಾರ್ಯಕ್ರಮಗಳಿಗೆ ಸಂಘಟನೆಗಳು ಈ ಹಿಂದಿನಿಂದಲೂ ಸಹಕಾರ ನೀಡುತ್ತಾ ಬಂದಿವೆ. ಆದರೆ ಕಳೆದ ಚಾಮರಾಜನಗರದಸರಾ ಮಹೋತ್ಸವ ಸಂದರ್ಭದಲ್ಲಿ ಸಂಘಟನೆಗಳನ್ನು ಕಡೆಗಣಿಸಲಾಗಿದೆ. ವಿಳಂಬವಾಗಿ ದಸರಾ ಸಮಿತಿಗಳಿಗೆ ಸಂಘಟನೆಯ ಪ್ರತಿನಿಧಿಗಳನ್ನು ಸೇರ್ಪಡೆ ಮಾಡಲಾಯಿತು. ಇನ್ನು ಮುಂದೆಇಂತಹ ನಿರ್ಲಕ್ಷ್ಯಧೋರಣೆ ಸಹಿಸುವುದಿಲ್ಲ ಎಂದುಅಸಮಧಾನ ವ್ಯಕ್ತಪಡಿಸಿದರು.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

13 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

17 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

17 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

17 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

17 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

17 hours ago