ಕೊಳ್ಳೇಗಾಲ: ಜಗಳ ಬಿಡಿಸಲು ಹೋದ ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ತಾಲ್ಲೂಕಿನ ಕುಣಗಳ್ಳಿ ಗ್ರಾಮದಲ್ಲಿ ನಡೆದಿದೆ.
ಕುಣಗಳ್ಳಿ ಗ್ರಾಮದ ಚನ್ನಯ್ಯ ಹಲ್ಲೆಗೆ ಒಳಗಾದವರು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆುಂಲ್ಲಿ ದೂರು ದಾಖಲಾಗಿದೆ.
ಅದೇ ಗ್ರಾಮದ ಡಿ.ಕೆ.ಶಿವಕುಮಾರ್ ಮತ್ತು ಲೋಕೇಶ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಯುತ್ತಿದ್ದಾಗ ಜಗಳ ಬಿಡಿಸಲು ಹೋದ ಚನ್ನಯ್ಯ ಅವರಿಗೆ ಶಿವಕುವಾರ್ ಹಾಗೂ ಆತನ ಸಹೋದರ ಕಾಶಿ ಹಿಂಬದಿಯಿಂದ ಮಾರಕಾಸ್ತ್ರದಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಇದರಿಂದ ಚನ್ನಯ್ಯ ಅವರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿದೆ.
ಗಾಯಾಳು ಚನ್ನಯ್ಯ ಅವರನ್ನು ಚಾಮರಾಜನಗರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…