ಕೊಳ್ಳೇಗಾಲ : ತಾಲ್ಲೂಕಿನ ಕುಂತೂರು ಗ್ರಾಮದಲ್ಲಿ ದಂಪತಿಗಳಿಬ್ಬರು ಬೆಂಕಿ ಹಚ್ಚಿಕೊಂಡು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ.
ಕುಂತೂರು ಗ್ರಾಮದ ಮಹೇಶ್(30) ಸುಧಾ(25) ಬೆಂಕಿ ಹೊತ್ತಿಸಿಕೊಂಡು ಗಾಯಗೊಂಡವರು.
ಟಿ.ನರಸೀಪುರದ ಗಾರ್ಮೆಂಟ್ಸ್ ಕೆಲಸಕ್ಕೆ ಹೋಗುವುದು ಬೇಡ ಎಂದು ಮಹೇಶ್ ತನ್ನ ಪತ್ನಿ ಸುಧಾಳಿಗೆ ಹೇಳಿದ ಹಿನ್ನಲ್ಲೆ ಶುಕ್ರವಾರ ಬೆಳಿಗ್ಗೆ ಮನೆಯಲ್ಲಿದ್ದ ಸೀಮೆಎಣ್ಣೆಯನ್ನು ಸುಧಾ ಮೈ ಮೇಲೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾಳೆ. ಇದನ್ನು ಕಂಡ ಮಹೇಶ್ ಬೆಂಕಿ ನಂದಿಸಲು ಮುಂದಾದಾಗ ಸುಧಾ ತನ್ನ ಗಂಡನನ್ನು ತಬ್ಬಿಡಿದುಕೊಂಡಿದ್ದಾಳೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಮನೆಯೊಳಗೆ ನುಗ್ಗಿ ಬೆಂಕಿ ನಂದಿಸಿ ಬೆಂಕಿಯಲ್ಲಿ ಗಾಯಗೊಂಡಿದ್ದ ದಂಪತಿಗಳಿಬ್ಬರನ್ನು ಆಸ್ಪತ್ರೆಗೆ ಕರೆ ತಂದಿದ್ದಾರೆ.
ಇದನ್ನು ಕಂಡ ಸ್ಥಳೀಯರು ತಕ್ಷಣ ಬೆಂಕಿಯನ್ನು ನಂದಿಸಿ ಕೊಳ್ಳೇಗಾಲ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಾ.ನಗರ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.
ವರದಿ : ಗಿರೀಶ್ ಕೊಳ್ಳೇಗಾಲ
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಬಳಿ ತಡರಾತ್ರಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 10ಕ್ಕೂ…
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿ ಸಜೀವ…
ಜಾತಿ ವ್ಯವಸ್ಥೆಯು ಅಸಮಾನತೆಯನ್ನು ಸೃಷ್ಟಿ ಮಾಡಿದೆ. ಈ ಜಾತಿ ವ್ಯವಸ್ಥೆ ಈಗಲೂ ಜೀವಂತ ವಾಗಿದೆ ಎನ್ನುವುದಕ್ಕೆ ಬೇರೆ ಜಾತಿಯ ಹುಡುಗನನ್ನು…
೬೦ರ ದಶಕದ ಸಿನಿಮಾರಂಗ ಯಾವ ಗಲಾಟೆ ಇಲ್ಲದೆ ಸಾಗಿತ್ತು. ರಾಜಕುಮಾರ್ ಅವರ ಸಮಕಾಲಿನ ನಟರಾದ ಕಲ್ಯಾಣ್ ಕುಮಾರ್, ಶ್ರೀನಾಥ್, ನರಸಿಂಹರಾಜು,…
ನಾಡದೇವತೆಯಾದ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಬೆಟ್ಟವನ್ನು ಯಥಾಸ್ಥಿತಿಯಲ್ಲಿ ಇರುವಂತೆ ಉಳಿಸಿಕೊಳ್ಳುವುದು ಮೈಸೂರಿಗರ ಆದ್ಯ ಕರ್ತವ್ಯವಾಗಿದೆ. ಸಂರಕ್ಷಿತ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ…
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ…