ಕೊಳ್ಳೇಗಾಲ : ತಾಲೂಕಿನ ಹಳೇ ಹಂಪಾಪುರದಲ್ಲಿ ಕಾವೇರಿ ನದಿ ದಡದಲ್ಲಿ ಸೋನಾಕ್ಷಿಯ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪ್ರಿಯಕರನ ಮನೆ ಮೇಲೆ ಮಹಿಳೆಯ ಸಂಬಂಧಿಕರು ದಾಳಿ ನಡೆಸಿದ್ದಾರೆ.
ಸೋನಾಕ್ಷಿಯನ್ನು ಕೊಂದನೆಂದು ಆಕೆಯ ಸಂಬಂಧಿಕರು ಕುಪಿತಗೊಂಡು ಏಕಾಏಕಿ ಕೊಳ್ಳೇಗಾಲ ಮೋಳೆ ಗ್ರಾಮದಲ್ಲಿರುವ ಆರೋಪಿ ಮಾದೇಶ್ ಮನೆ ಮೇಲೆ ದಾಳಿ ಮಾಡಿದ್ದು ಹೆಂಚುಗಳು, ಛಾವಣಿ, ಬಾಗಿಲು ಜಖಂ ಆಗಿವೆ. ಮನೆಗೆ ನುಗ್ಗಿ ಮನೆಯಲ್ಲಿದ್ದ ಟಿವಿ ಮತ್ತಿತರ ವಸ್ತುಗಳನ್ನು ದ್ವಂಸ ಮಾಡಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ್ದಾರೆ.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಈ ಸಂಬಂಧ ಯಾರೂ ದೂರು ನೀಡದಿದ್ದರಿಂದ ಕೊಳ್ಳೇಗಾಲ ಪಟ್ಟಣ ಠಾಣೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಳ್ಳೇಗಾಲ ತಾಲ್ಲೂಕು ಹಳೇ ಹಂಪಾಪುರದಲ್ಲಿ ಸೋನಾಕ್ಷಿ ಎಂಬಾಕೆಯನ್ನು ಮಾಜಿ ಪ್ರಿಯಕರ ಮಾದೇಶ ಕೊಲೆ ಮಾಡಿ ಹೂತು ಹಾಕಿದ್ದನು.ಆತನನ್ನು ಪೊಲೀಸರು ಬಂಧಿಸಿದ ನಂತರ ಈ ಘಟನೆ ನಡೆದಿದೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…