ಚಾಮರಾಜನಗರ

ಕೊಳ್ಳೇಗಾಲ | ಸರಣಿ ಅಪಘಾತ ;ವಾಹನ ಜಖಂ

ಕೊಳ್ಳೇಗಾಲ : ಮುಡಿಗುಂಡ ರೇಷ್ಮೆ ಗೂಡಿನ ಮಾರುಕಟ್ಟೆ ಬಳಿ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಸಿಗ್ನಲ್ ನೀಡದೆ ನಿಲುಗಡೆ ಮಾಡಿದ ಪರಿಣಾಮ ಎರಡು ಕಾರು, ಒಂದು ಖಾಸಗಿ ಲಾರಿ ಜಖಂಗೊಂಡಿರುವ ಘಟನೆ ಜರುಗಿದೆ.

ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಅಹಿತಕರ ಘಟನೆಗಳು ಉಂಟಾಗಿಲ್ಲ.

ವಾಹನ ಚಾಲಕರುಗಳು ವಾಹನಗಳಿಗೆ ಉಂಟಾಗಿರುವ ನಷ್ಟವನ್ನು ಭರಿಸುವಂತೆ ಕೆ.ಎಸ್.ಆರ್.ಟಿ.ಸಿ ಚಾಲಕ ಒತ್ತಾಯಿಸಿದ್ದಾರೆ. ಸದ್ಯ ಜಖಂಗೊಂಡಿರುವ ವಾಹನ ಚಾಲಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಎಸ್ಐ ವರ್ಷ ಅವರು ವಿಚಾರಣೆಗೆ ಒಳಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

34 mins ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

4 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

4 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

4 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago