ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ.
ಗ್ರಾಮದ ಮಲ್ಲಣ್ಣ ಅವರ ಕಬ್ಬಿನ ಗದ್ದೆಯಲ್ಲಿ ಬಿಆರ್ಟಿ ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಸುಮಾರು 5 ವರ್ಷದ ಗಂಡು ಚಿರತೆ ಗುರುವಾರ ಸೆರೆ ಸಿಕ್ಕಿತ್ತು. ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಸಿಬ್ಬಂದಿ ಕಾಡಿಗೆ ಬಿಟ್ಟಿದ್ದಾರೆ.
ಇತ್ತೀಚೆಗೆ ಗ್ರಾಮದ ನಿಂಗಪ್ಪ ಎಂಬವರ ಮೇಲೆ ಚಿರತೆ ದಾಳಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಹಾಗಾಗಿ ಚಿರತೆ ಸೆರೆಗೆ ಬೋನು ಇಡಲಾಗಿತ್ತು. ಇದೇ ಜಮೀನಿನ ಹತ್ತಿರ ಮಾ.5ರಂದು ಹೆಣ್ಣು ಚಿರತೆ ಸೆರೆ ಸಿಕ್ಕಿತ್ತು. ಇದೀಗ ಮತ್ತೊಂದು ಚಿರತೆ ಸೆರೆಯಾಗಿದೆ. ಈ ಹಿನ್ನೆಲೆ ಗ್ರಾಮದಲ್ಲಿ ಭಯದ ವಾತವರಣ ಸೃಷ್ಟಿಯಾಗಿದೆ.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…