ಹನೂರು: ತಾಲ್ಲೂಕಿನ ಮಲ್ಲಯ್ಯನ ಪುರ ಗ್ರಾಮದ ರಾಮಚಂದ್ರ ಎಂಬುವವರಿಗೆ ಸೇರಿದ ಹಸುವನ್ನು ಜಮೀನಿನಲ್ಲಿ ಮೇಯಲು ಬಿಟ್ಟಿದ್ದಾಗ ಅರಣ್ಯ ಪ್ರದೇಶದಿಂದ ಬಂದ ಚಿರತೆಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ಜರುಗಿದೆ.
ಮಲ್ಲಯ್ಯನಪುರ ಗ್ರಾಮದ ರೈತ ರಾಮಚಂದ್ರ ಎಂಬುವವರೇ ಹಸುವನ್ನು ಕಳೆದುಕೊಂಡ ರೈತನಾಗಿದ್ದಾರೆ.
ಭಯಭೀತರಾದ ಗ್ರಾಮಸ್ಥರು: ಮಲ್ಲಯ್ಯನಪುರ ಗ್ರಾಮದ ನಿವಾಸಿಗಳು ಹಸುವನ್ನು ಚಿರತೆ ಕೊಂದಿರುವುದರಿಂದ ಭಯಪಡುವಂಥಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ .
ಲಕ್ಷಾಂತರ ರೂ ಹಸು ಖರೀದಿಸಿ ಸಾಕಿದ್ದ ರೈತನಿಗೆ ಇದೀಗ ಗಾಯದ ಮೇಲೆ ಬರೆ ಎಳೆದಂತೆ ಆಗಿದ್ದು, ಸಾಲದ ಸುಳಿಯಲ್ಲಿ ರೈತ ಸಿಲುಕಿದ್ದಾನೆ. ಹಾಗಾಗಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಂಡು ರೈತನಿಗೆ ಪರಿಹಾರ ನೀಡಬೇಕು ಎಂದು ರೈತ ಸಂಘದ ಅಧ್ಯಕ್ಷ ಚಿಕ್ಕರಾಜು ಆಗ್ರಹಿಸಿದ್ದಾರೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…