Leopard Caught in Cage Trap: Villagers Breathe a Sigh of Relief
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಗ್ರಾಮದ ಕುಮಾರ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆ ಸೆರೆಯಾಗಿದೆ.
ಸುತ್ತಮುತ್ತಲ ಗ್ರಾಮಗಳಾದ ಶಿವಪುರ, ವೀರನಪುರ ಜಮೀನುಗಳ ವ್ಯಾಪ್ತಿಯಲ್ಲಿ ಈ ಚಿರತೆಯು ಕಳೆದ ಕೆಲ ದಿನಗಳಿಂದ ಉಪಟಳ ನೀಡಿ ಜಾನುವಾರುಗಳು, ನಾಯಿಗಳನ್ನು ಕೊಂದುಹಾಕಿತ್ತು.
ಇದರಿಂದ ಭಯಭೀತರಾಗಿದ್ದ ರೈತರು ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದರು. ಅರಣ್ಯ ಇಲಾಖೆಯವರು ಕುಮಾರ್ ಅವರ ಜಮೀನಿನ ಬಳಿ ಬೋನನ್ನು ಇಟ್ಟಿದ್ದರು. ಗುರುವಾರ ಚಿರತೆ ಬೋನಿಗೆ ಬಿದ್ದಿದೆ. ಈ ವಿಷಯ ತಿಳಿದ ಗ್ರಾಮಗಳ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…