ಗುಂಡ್ಲುಪೇಟೆ: ಬೇಟೆಯಾಡಲು ಹೋದ ಚಿರತೆಯೊಂದು ಮುಳ್ಳುಹಂದಿ ದಾಳಿಗೆ ಸಿಲುಕಿ ಬಲಿಯಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ.
ಆಹಾರಕ್ಕಾಗಿ ಮುಳ್ಳುಹಂದಿಯ ಮೇಲೆರಗಿದ ಚಿರತೆಯ ಎದೆಭಾಗಕ್ಕೆ ಹಂದಿಯ ತೀಕ್ಷ್ಣವಾದ ಮುಳ್ಳುಗಳು ಬಲವಾಗಿ ಚುಚ್ಚಿದ್ದರಿಂದ ತೀವ್ರ ರಕ್ತಸ್ರಾವ ಹಾಗೂ ಗಾಯಗೊಂಡ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ.
ಹಸಿದಿದ್ದ ಚಿರತೆಯು ಆಹಾರಕ್ಕಾಗಿ ಮುಳ್ಳುಹಂದಿ ಬೇಟೆಯಾಡಲು ಪ್ರಯತ್ನಿಸಿದೆ. ಮುಳ್ಳುಹಂದಿಯ ದೇಹದಲ್ಲಿದ್ದ ಮುಳ್ಳು ಚಿರತೆಯ ಎದೆಭಾಗಕ್ಕೆ ಚುಚ್ಚಿದೆ. ಗಂಭೀರವಾಗಿ ಗಾಯಗೊಂಡ ಚಿರತೆ ತೀವ್ರ ಅಸ್ವಸ್ಥಗೊಂಡು ಸ್ಥಳದಲ್ಲೇ ಮೃತಪಟ್ಟಿವೆ.
ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆಯ ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…