Leopard
ಗುಂಡ್ಲುಪೇಟೆ: ಪಂಪ್ಸೆಟ್ ಮನೆಯಲ್ಲಿ ಅಡಗಿ ಕುಳಿತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ತಾಲ್ಲೂಕಿನ ಹಂಗಳಪುರ ಗ್ರಾಮದ ಗಂಗಪ್ಪ ಎಂಬುವವರ ಶಿವಪುರ ರಸ್ತೆಯಲ್ಲಿರುವ ಪಂಪ್ಸೆಟ್ನಲ್ಲಿ ಚಿರತೆಯೊಂದು ಅಡಗಿ ಕುಳಿತಿರುವಾಗ ಗಂಗಪ್ಪ ಮೊಟಾರ್ ಆನ್ ಮಾಡಲು ತೆರಳಿದಾಗ ಚಿರತೆ ಇರುವುದನ್ನು ಗಮನಿಸಿ ಓಡಿಬಂದು ಮನೆಯ ಬಾಗಿಲು ಹಾಕಿದ್ದಾರೆ.
ನಂತರ ಗ್ರಾಮದವರು ಅಕ್ಕಪಕ್ಕದ ಜಮೀನಿನವರು ಸೇರಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಸಿಬ್ಬಂದಿಗಳು ಬಲೆಯ ಮೂಲಕ ಚಿರತೆ ಸೆರೆ ಹಿಡಿದಿದ್ದಾರೆ.
ರೈತ ಗಂಗಪ್ಪ ಅವರ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಗಾಬರಿಯಾಗಿ ಕೂಗಾಡಿದ್ದರೆ ಚಿರತೆ ದಾಳಿ ಮಾಡುವ ಸಂಭವವಿತ್ತು. ತಕ್ಷಣ ಹೊರಗೆ ಬಂದು ಬಾಗಿಲು ಹಾಕಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…