ಚಾಮರಾಜನಗರ: ತಾಲ್ಲೂಕಿನ ಗೂಳಿಪುರ, ಕೆಂಪನಪುರ, ಹೊಮ್ಮ ಹಾಗೂ ಅಂಬಳೆ ಗ್ರಾಮಗಳ ಸುತ್ತಮುತ್ತಲಿನ ಜಮೀನುಗಳಲ್ಲಿ ಸುಮಾರು ದಿನಗಳಿಂದ ಚಿರತೆ ಅಡ್ಡಾಡುತ್ತಿದೆ.
ಗೂಳಿಪುರದ ಮೂಗನಾಯಕ ಎಂಬುವವರ ಜಮೀನಿನಲ್ಲಿ ಚಿರತೆ ಓಡಾಡಿದ್ದು, ಹೆಜ್ಜೆ ಗುರುತುಗಳು ಕಾಣಿಸಿಕೊಂಡಿವೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, ಚಿರತೆ ಸೆರೆಗೆ ಬೋನು ಇಡುವುದಾಗಿ ಅರಣ್ಯಾಧಿಕಾರಿಗಳು ಭರವಸೆ ನೀಡಿದ್ದಾರೆ.
ಚಿರತೆ ಓಡಾಡುತ್ತಾ ಇರುವುದರಿಂದ ಜಮೀನುಗಳಿಗೆ ಹೋಗಲು ತುಂಬಾ ತೊಂದರೆ ಆಗುತ್ತಿದೆ. ನಮ್ಮ ಫಸಲು ನಾಶವಾಗುತ್ತಿದೆ. ಚಿರತೆಯನ್ನು ಸೆರೆ ಹಿಡಿದು ಓಡಾಡಲು ಅನುಕೂಲ ಮಾಡಿಕೊಡಿ ಎಂದು ಗೂಳಿಪುರದ ರಾಜಣ್ಣ ಸೇರಿದಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…