leopard spoted
ಗುಂಡ್ಲುಪೇಟೆ : ಪಟ್ಟಣದ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಸಾರ್ವಜನಿಕ ಆಸ್ಪತ್ರೆಯ ಎದುರು ನಿರ್ಮಾಣವಾಗುತ್ತಿರುವ ನಿಸರ್ಗ ಲೇಔಟ್ ಬಳಿ ಮರಿಯೊಂದಿಗೆ ಚಿರತೆ ಪ್ರತ್ಯಕ್ಷವಾಗಿದೆ ಇದನ್ನು ಗಮನಿಸಿದ ವಾಹನ ಸವಾರರು ಭಯಭೀತರಾಗಿದ್ದಾರೆ.
ಸದಾ ಜನರು ಗಿಜಿಗುಡುವ ಪಟ್ಟಣಕ್ಕೆ ಚಿರತೆ ಬಂದಿರುವುದೇ ಆಶ್ಚರ್ಯ, ಆಗಾಗಿ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿ ಚಿರತೆ ಸೆರೆ ಹಿಡಿದು ಕಾಡಿಗೆ ಬಿಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಉರಿಯದ ಕಾರಣ ಪ್ರಾಣಿಗಳು ವಾಹನ ಸವಾರರ ಮೆಲೆ ಎರಗಿದರೆ ಯಾರು ಹೊಣೆ ವಿದ್ಯುತ್ ಇಲ್ಲದ ಕಾರಣ ಕೊಳ್ಳತನ ಹಿಟ್ ಅಂಡ್ ರನ್ ಅಪಘಾತ ನಡೆದರೆ ಅರೊಪಿಗಳು ಪರಾರಿಯಾಗುವ ಸಾದ್ಯತೆ ಇದ್ದು ಕುಡಲೆ ಪುರಸಭೆಯವರು ಇಲ್ಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೂಡಲೇ ವಿದ್ಯುತ್ ಸಂಪರ್ಕ ನಿಡುವಂತೆ ಜಾವಲುಪಡೆ ಅದ್ಯಕ್ಷ ಅಬ್ದುಲ್ ಮಾಲಿಕ್ ಒತ್ತಾಯಿಸಿದರು.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…