ಚಾಮರಾಜನಗರ

ಗುಂಡ್ಲುಪೇಟೆ | ಪಟ್ಟಣದಲ್ಲಿ ಕಾಣಿಸಿಕೊಂಡ ಚಿರತೆ : ಸಾರ್ವಜನಿಕರಲ್ಲಿ ಆತಂಕ

ಗುಂಡ್ಲುಪೇಟೆ : ಪಟ್ಟಣದ ಗುಂಡ್ಲುಪೇಟೆಯಿಂದ ಕೇರಳಕ್ಕೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಸಾರ್ವಜನಿಕ ಆಸ್ಪತ್ರೆಯ ಎದುರು ನಿರ್ಮಾಣವಾಗುತ್ತಿರುವ ನಿಸರ್ಗ ಲೇಔಟ್ ಬಳಿ ಮರಿಯೊಂದಿಗೆ ಚಿರತೆ ಪ್ರತ್ಯಕ್ಷವಾಗಿದೆ ಇದನ್ನು ಗಮನಿಸಿದ ವಾಹನ ಸವಾರರು ಭಯಭೀತರಾಗಿದ್ದಾರೆ.

ಸದಾ ಜನರು ಗಿಜಿಗುಡುವ ಪಟ್ಟಣಕ್ಕೆ ಚಿರತೆ ಬಂದಿರುವುದೇ ಆಶ್ಚರ್ಯ, ಆಗಾಗಿ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಬೋನ್ ಇರಿಸಿ ಚಿರತೆ ಸೆರೆ ಹಿಡಿದು ಕಾಡಿಗೆ ಬಿಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೀದಿ ದೀಪ ಉರಿಯದ ಕಾರಣ ಪ್ರಾಣಿಗಳು ವಾಹನ ಸವಾರರ ಮೆಲೆ ಎರಗಿದರೆ ಯಾರು ಹೊಣೆ ವಿದ್ಯುತ್ ಇಲ್ಲದ ಕಾರಣ ಕೊಳ್ಳತನ ಹಿಟ್ ಅಂಡ್ ರನ್ ಅಪಘಾತ ನಡೆದರೆ ಅರೊಪಿಗಳು ಪರಾರಿಯಾಗುವ ಸಾದ್ಯತೆ ಇದ್ದು ಕುಡಲೆ ಪುರಸಭೆಯವರು ಇಲ್ಲ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೂಡಲೇ ವಿದ್ಯುತ್ ಸಂಪರ್ಕ ನಿಡುವಂತೆ ಜಾವಲುಪಡೆ ಅದ್ಯಕ್ಷ ಅಬ್ದುಲ್ ಮಾಲಿಕ್ ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

2 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

2 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

2 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

2 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

2 hours ago