ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು
ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ ಚಿರತೆಯೊಂದು ನಿರ್ಭಯವಾಗಿ ಓಡಾಡಿದ್ದು, ಮನೆಯಲ್ಲಿ ವಾಸ ಮಾಡುವ ಕುಟುಂಬದಲ್ಲಿ ಆತಂಕ ಎದುರಾಗಿದೆ.
ಶಿವಪುರ ಗ್ರಾಮದ ರೈತ ಸಿದ್ದಮಲ್ಲಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ನಿರ್ಭೀತಿಯಿಂದ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರೈತ ಸಿದ್ಧಮಲ್ಲಪ್ಪ ಅವರು ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ತೋಟದ ಮನೆಯಲ್ಲಿ ವಾಸವಾಗಿದ್ದು, ಚಿರತೆ ಓಡಾಟದಿಂದ ತೀವ್ರ ಆತಂಕಗೊಂಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದಾರೆ.
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಾಳೆ ಸರ್ವ ಪಕ್ಷಗಳ ಸಭೆ ಕರೆದಿದ್ದು, ವಿರೋಧ ಪಕ್ಷಗಳಿಗೆ ಪರಿಸ್ಥಿತಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ…