ಚಾಮರಾಜನಗರ

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆಹೊಲ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಸೆರೆಯಾಗಿದೆ.

ಘಟನೆ ವಿವರ
ಕಳೆದ ಒಂದು ತಿಂಗಳಿನಿಂದಲೂ ಸಹ ಕಕ್ಕೆ ಹೊಲ ಗ್ರಾಮದಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿರತೆ ಆಗಿಂದಾಗೆ ಕಾಣಿಸಿಕೊಳ್ಳುತ್ತಿದ್ದು ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿತ್ತು. ಕಳೆದ ಎರಡು ದಿನಗಳ ಹಿಂದೆ ರಂಗಯ್ಯ ಎಂಬುವರ ಮನೆಗೆ ನುಗ್ಗಿ ಮೇಕೆಂದನ್ನು ಕೊಂದು ತಿಂದಿತ್ತು. ಇದರಿಂದ ಗ್ರಾಮಸರಲ್ಲಿ ಆತಂಕ ಮನೆ ಮಾಡಿತ್ತು. ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಯ ಚಲನ ವಲನ ಗಮನಿಸಿ, ಚಿರತೆ ಸರಿ ಹಿಡಿಯಲು ಬೊನ್ ಅಳವಡಿಸಿದ್ದರು. ಶುಕ್ರವಾರ ತಡರಾತ್ರಿ ಬೋನ್ಗೆ ಚಿರತೆ ಬಿದ್ದಿದ್ದು ಗ್ರಾಮಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ.

 

ಸೆರೆ ಸಿಕ್ಕ ಚಿರತೆ ಕತ್ತಿನಲ್ಲಿ ಬೆಲ್ಟ್ ಇದ್ದು ಈ ಹಿಂದೆ ಬೇರೆಡೆ ಸೆರೆ ಸಿಕ್ಕ ಚಿರತೆಯನ್ನು ಇಲಾಖೆಯ ಸಿಬ್ಬಂದಿಗಳು ನಮ್ಮ ಕಾಡಿನಲ್ಲಿ ತಂದು ಬಿಟ್ಟಿದ್ದಾರೆ ಎಂಬ ಆರೋಪವನ್ನು ಗ್ರಾಮಸ್ಥರು ಮಾಡಿದ್ದಾರೆ. ಒಟ್ಟಿನಲ್ಲಿ ಚಿರತೆಯನ್ನು ಸ್ಥಳೀಯವಾಗಿ ಬಿಡದೆ ಬೇರೆಡೆ ಸ್ಥಳಾoತರ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

11 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

11 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

11 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

11 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

11 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

14 hours ago