ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ ಸುನಿಲ್ ಬೋಸ್ ಸಲ್ಲಿಸಿದ್ದಾರೆ.
ಒಂದೆಡೆ ಸುನಿಲ್ ಬೋಸ್ ಚುನಾವಣೆ ಸಿದ್ಧತೆಗಳಲ್ಲಿ ತೊಡಗಿ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್ ಸುನಿಲ್ ಬೋಸ್ʼ ಪೋಸ್ಟರ್ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್ ಸುನಿಲ್ ಬೋಸ್ʼ ಹಾಗೂ ʼಮರಳು ಮಾಫಿಯಾದ ಅನಭಿಷಿಕ್ತ ದೊರೆʼ ಎಂದು ಸುನಿಲ್ ಬೋಸ್ ಭಾವಚಿತ್ರದ ಮೇಲೆ ʼಎಕ್ಸ್ʼ ಚಿಹ್ನೆ ಬರೆದಿರುವ ಪೋಸ್ಟರ್ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…