ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ ಸುನಿಲ್ ಬೋಸ್ ಸಲ್ಲಿಸಿದ್ದಾರೆ.
ಒಂದೆಡೆ ಸುನಿಲ್ ಬೋಸ್ ಚುನಾವಣೆ ಸಿದ್ಧತೆಗಳಲ್ಲಿ ತೊಡಗಿ ವಿಜಯಲಕ್ಷ್ಮಿಯನ್ನು ಒಲಿಸಿಕೊಳ್ಳುವತ್ತ ಚಿತ್ತ ನೆಟ್ಟಿದ್ದರೆ, ಮತ್ತೊಂದೆಡೆ ನಗರದ ಬೀದಿ ಬೀದಿಗಳಲ್ಲಿ ʼಗೋ ಬ್ಯಾಕ್ ಸುನಿಲ್ ಬೋಸ್ʼ ಪೋಸ್ಟರ್ಗಳು ರಾರಾಜಿಸಿವೆ. ಹೌದು, ʼಮರಳು ಮಾಫಿಯಾ ದೊರೆಗೆ ಮರುಳು ಆಗ್ಬೇಡಿ, ಗೋಬ್ಯಾಕ್ ಸುನಿಲ್ ಬೋಸ್ʼ ಹಾಗೂ ʼಮರಳು ಮಾಫಿಯಾದ ಅನಭಿಷಿಕ್ತ ದೊರೆʼ ಎಂದು ಸುನಿಲ್ ಬೋಸ್ ಭಾವಚಿತ್ರದ ಮೇಲೆ ʼಎಕ್ಸ್ʼ ಚಿಹ್ನೆ ಬರೆದಿರುವ ಪೋಸ್ಟರ್ಗಳು ಚಾಮರಾಜನಗರದ ಹಲವು ರಸ್ತೆಯ ಗೋಡೆಗಳ ಮೇಲೆ ಕಂಡುಬಂದಿದೆ. ರಾತ್ರೋರಾತ್ರಿ ಈ ಪೋಸ್ಟರ್ಗಳನ್ನು ಅಂಟಿಸಲಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂಬುದು ಇನ್ನೂ ತಿಳಿದುಬಂದಿಲ್ಲ.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…
ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ…
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…
ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…
ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…