ಚಾಮರಾಜನಗರ

ಸಫಾರಿಗರನ್ನು ಅಟ್ಟಾಡಿಸಿದ ಒಂಟಿ ಸಲಗ ; ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಅನಾಹುತ

ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಒಂಟಿ ಸಲಗವೂಂದು ಏಕಾಏಕಿ ರೊಚ್ಚಿಗೆದ್ದು ಅಟ್ಟಾಡಿಸಿಕೊಂಡು ಬಂದಿದೆ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ, ನಂತರ ಸುರಕ್ಷಿತವಾಗಿ ವಾಪಸ್ ತೆರಳಿದ್ದಾರೆ.

ಇದನ್ನೂ ಓದಿ:- ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ 

ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿಗೆ ಬುಧವಾರ ಬೆಳಗ್ಗೆ ಪ್ರವಾಸಿಗರು ಸಫಾರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ನಿಂತಿದ್ದ ಒಂಟಿ ಸಲಗದ ವಿಡಿಯೋ ಮಾಡುತ್ತಿದ್ದ ವೇಳೆ ರೊಚಿಗೆದ್ದ ಒಂಟಿ ಸಲಗ ಪ್ರವಾಸಿಗರನ್ನು ಅಟ್ಟಾಡಿಸಿದೆ. ಆದರೆ ಚಾಲಕ ವಾಹನವನ್ನು ವೇಗವಾಗಿ ಚಾಲನೆ ಮಾಡಿ ಪ್ರವಾಸಿಗರ ರಕ್ಷಣೆ ಮಾಡಿದ್ದಾರೆ. ನಂತರ ವಾಹನ ಮುಂದೆ ಬಂದ ನಂತರ ಆನೆ ರಸ್ತೆ ಮಾರ್ಗದಲ್ಲಿಯೇ ನಿಂತು ಫೋಟೋಗೆ ಪೋಸ್ ನೀಡಿದೆ.

ಇದನ್ನೂ ಓದಿ:- ಡೆತ್‌ನೋಟ್‌ ಬರೆದಿಟ್ಟು ಅರಣ್ಯ ವೀಕ್ಷಕ ಆತ್ಮಹತ್ಯೆ

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago