lone tusker chases tourist
ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಒಂಟಿ ಸಲಗವೂಂದು ಏಕಾಏಕಿ ರೊಚ್ಚಿಗೆದ್ದು ಅಟ್ಟಾಡಿಸಿಕೊಂಡು ಬಂದಿದೆ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ, ನಂತರ ಸುರಕ್ಷಿತವಾಗಿ ವಾಪಸ್ ತೆರಳಿದ್ದಾರೆ.
ಇದನ್ನೂ ಓದಿ:- ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ
ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿಗೆ ಬುಧವಾರ ಬೆಳಗ್ಗೆ ಪ್ರವಾಸಿಗರು ಸಫಾರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ನಿಂತಿದ್ದ ಒಂಟಿ ಸಲಗದ ವಿಡಿಯೋ ಮಾಡುತ್ತಿದ್ದ ವೇಳೆ ರೊಚಿಗೆದ್ದ ಒಂಟಿ ಸಲಗ ಪ್ರವಾಸಿಗರನ್ನು ಅಟ್ಟಾಡಿಸಿದೆ. ಆದರೆ ಚಾಲಕ ವಾಹನವನ್ನು ವೇಗವಾಗಿ ಚಾಲನೆ ಮಾಡಿ ಪ್ರವಾಸಿಗರ ರಕ್ಷಣೆ ಮಾಡಿದ್ದಾರೆ. ನಂತರ ವಾಹನ ಮುಂದೆ ಬಂದ ನಂತರ ಆನೆ ರಸ್ತೆ ಮಾರ್ಗದಲ್ಲಿಯೇ ನಿಂತು ಫೋಟೋಗೆ ಪೋಸ್ ನೀಡಿದೆ.
ಇದನ್ನೂ ಓದಿ:- ಡೆತ್ನೋಟ್ ಬರೆದಿಟ್ಟು ಅರಣ್ಯ ವೀಕ್ಷಕ ಆತ್ಮಹತ್ಯೆ
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…