lone tusker chases tourist
ಹನೂರು: ಮಲೆ ಮಹದೇಶ್ವರ ವನ್ಯಧಾಮದ ಪಿ.ಜಿ ಪಾಳ್ಯ ವಲಯ ವ್ಯಾಪ್ತಿಯಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಮೇಲೆ ಒಂಟಿ ಸಲಗವೂಂದು ಏಕಾಏಕಿ ರೊಚ್ಚಿಗೆದ್ದು ಅಟ್ಟಾಡಿಸಿಕೊಂಡು ಬಂದಿದೆ ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಅನಾಹುತ ಸಂಭವಿಸಿಲ್ಲ, ನಂತರ ಸುರಕ್ಷಿತವಾಗಿ ವಾಪಸ್ ತೆರಳಿದ್ದಾರೆ.
ಇದನ್ನೂ ಓದಿ:- ಚಾಮರಾಜನಗರ| ಕಾಡಾನೆ ದಾಳಿಗೆ ರೈತ ಬಲಿ
ಮಲೆ ಮಹದೇಶ್ವರ ವನ್ಯಜೀವಿಧಾಮದ ವ್ಯಾಪ್ತಿಯ ಪಿ.ಜಿ ಪಾಳ್ಯ ಸಫಾರಿಗೆ ಬುಧವಾರ ಬೆಳಗ್ಗೆ ಪ್ರವಾಸಿಗರು ಸಫಾರಿಗೆ ತೆರಳಿದ್ದರು. ಮಾರ್ಗ ಮಧ್ಯದಲ್ಲಿ ನಿಂತಿದ್ದ ಒಂಟಿ ಸಲಗದ ವಿಡಿಯೋ ಮಾಡುತ್ತಿದ್ದ ವೇಳೆ ರೊಚಿಗೆದ್ದ ಒಂಟಿ ಸಲಗ ಪ್ರವಾಸಿಗರನ್ನು ಅಟ್ಟಾಡಿಸಿದೆ. ಆದರೆ ಚಾಲಕ ವಾಹನವನ್ನು ವೇಗವಾಗಿ ಚಾಲನೆ ಮಾಡಿ ಪ್ರವಾಸಿಗರ ರಕ್ಷಣೆ ಮಾಡಿದ್ದಾರೆ. ನಂತರ ವಾಹನ ಮುಂದೆ ಬಂದ ನಂತರ ಆನೆ ರಸ್ತೆ ಮಾರ್ಗದಲ್ಲಿಯೇ ನಿಂತು ಫೋಟೋಗೆ ಪೋಸ್ ನೀಡಿದೆ.
ಇದನ್ನೂ ಓದಿ:- ಡೆತ್ನೋಟ್ ಬರೆದಿಟ್ಟು ಅರಣ್ಯ ವೀಕ್ಷಕ ಆತ್ಮಹತ್ಯೆ
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…