ಚಾಮರಾಜನಗರ: ಅಪ್ರಾಪ್ತೆ ಯುವತಿ ಪ್ರೀತಿ ನಿರಾಕರಿಸಿದ ಹಿನ್ನಲೆ ಬೇಸತ್ತ ಯುವಕನೋರ್ವ ಕೆಎಸ್ಆರ್ಟಿಸಿ ಬಸ್ಸಿನಲ್ಲೇ ತಾನೇ ಚಾಕು ಇರಿದುಕೊಂಡು ಗಂಭೀರ ಗಾಯಗೊಂಡು ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.
ಸಾಣೆಗಲ್ಲಿನ ಪ್ರದೀಪ್ ಚಾಕುವಿನಿಂದ ಇರಿದುಕೊಂಡಿರುವ ವ್ಯಕ್ತಿ.
ಶನಿವಾರ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಾರಿಗೆ ಬಸ್ ಹತ್ತಿದ್ದ ಯುವಕ, ಅಪ್ತಾಪ್ತೆಯ ಬಳಿ ಪ್ರೀತಿ ಒಪ್ಪಿಕೊಳ್ಳುವಂತೆ ಪೀಡಿಸಿದ್ದಾರೆ. ಆಕೆ ಪ್ರೀತಿ ನಿರಾಕರಿಸಿದ ಕಾರಣ ಚಾಕುವಿನಿಂದ ತಾನೇ ಇರಿದುಕೊಂಡು ಬಳಿಕ ಚಾಕುವನ್ನು ಬಾಲಕಿಯ ಕೈಗಿಟ್ಟು ಕೊಲೆ ಮಾಡಲು ಆಕೆಯೇ ಯತ್ನಿಸಿರುವ ರೀತಿಯಲ್ಲಿ ಬಿಂಬಿಸುವ ನಾಟಕವಾಡಿದ್ದಾನೆ ಎಂದು ನಗರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸದ್ಯ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…