ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು.
ಮಲೆ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಬೆಳಿಗ್ಗೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ಆ ಬಳಿಕ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವವನ್ನು ಸಾರ್ವಜನಿಕರು ಭಕ್ತಿಯಿಂದ ಎಳೆದ ಉಘೇ ಉಘೇ ಮಾದಪ್ಪ ಎಂದು ಜೈಕಾರ ಹಾಕಿದರು.
ಮಹಾಶಿವರಾತ್ರಿ ಜಾತ್ರಾ ರಥೋತ್ಸವದ ಪ್ರಯುಕ್ತ ಮಾಯ್ಕಾರ ಮಾದಪ್ಪನಿಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದ ಬಳಿಕ ಮಹದೇಶ್ವರ ಸ್ವಾಮಿ ಉತ್ಸವ ಮೂರ್ತಿಯನ್ನು ಬಿಳಿ ಆನೆಯ ಮೇಲೆ ಪ್ರತಿಷ್ಠಾಪಿಸಿ ದೇವಾಲಯದ ಒಳಭಾಗದಲ್ಲಿ ಬೇಡಗಂಪಣ ಸಮುದಾಯದ ವಿಧಿ ವಿಧಾನಗಳಲ್ಲಿ ಪೂಜಾ ಕೈಂಕರ್ಯ ನೆರವೇರಿಸಲಾಯಿತು.
ನಂತರ ಇಂದು ಬೆಳಿಗ್ಗೆ ಸಾವಿರಾರು ಸಾರ್ವಜನಿಕರು ರಥೋತ್ಸವವನ್ನು ಎಳೆದು, ಹಣ್ಣು ಜವನ ಎಸೆದು ಭಕ್ತಿ ಪರಾಕಾಷ್ಠೆ ಮೆರೆದರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…