ಚಾಮರಾಜನಗರ: ಹನೂರು ಹಾಗೂ ಕೊಳ್ಳೆಗಾಲ ಸೇರಿದಂತೆ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪಕ್ಷಿಗಳ ಸಂತತಿ ಹೆಚ್ಚಾದ ಹಿನ್ನಲೆಯಲ್ಲಿ ಅವುಗಳ ನಿಖರ ಮಾಹಿತಿ ತಿಳಿಯಲು ಎರಡು ದಿನಗಳ ಕಾಲ ನಡೆದ ಪಕ್ಷಿಗಣತಿ ಅಂತ್ಯವಾಗಿದೆ.
ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯವಲಯಗಳ ಒಟ್ಟು 949.460 ಚ.ಕಿ.ಮೀ. ನಷ್ಟು ಅರಣ್ಯ ಪ್ರದೇಶದಲ್ಲಿ ಪಕ್ಷಿಗಳ ಗಣತಿ ನಡೆಯಿತು. ಈ ಗಣತಿಯಲ್ಲಿ 500ಕ್ಕೂ ಅಧಿಕ ಮಂದಿ ಪಕ್ಷಿ ವೀಕ್ಷಕರು ಹಾಗೂ ಪಕ್ಷಿ ತಜ್ಞರು ಸೇರಿದಂತೆ ಅಕ್ಕಪಕ್ಕದ ಹಳ್ಳಿಗಳ ಜನರು ಭಾಗಿಯಾಗಿದ್ದರು.
ಈ ಪ್ರದೇಶದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ರಣಹದ್ದುಗಳು, ಮರಕುಟಿಗ, ನೀಲಗಿರಿ, ಪಾರಿವಾಳಗಳು ಸೇರಿದಂತೆ 253 ಪ್ರಭೇದದ ಪಕ್ಷಿಗಳು ಕಂಡುಬಂದಿವೆ.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…