ಚಾಮರಾಜನಗರ

ಮಲೆ ಮಹದೇಶ್ವರ ವನ್ಯಜೀವಿ ಧಾಮ: ಮೊದಲ ಬಾರಿಗೆ ಪಕ್ಷಿಗಣತಿ

ಚಾಮರಾಜನಗರ: ಹನೂರು ಹಾಗೂ ಕೊಳ್ಳೆಗಾಲ ಸೇರಿದಂತೆ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪಕ್ಷಿಗಳ ಸಂತತಿ ಹೆಚ್ಚಾದ ಹಿನ್ನಲೆಯಲ್ಲಿ ಅವುಗಳ ನಿಖರ ಮಾಹಿತಿ ತಿಳಿಯಲು ಎರಡು ದಿನಗಳ ಕಾಲ ನಡೆದ ಪಕ್ಷಿಗಣತಿ ಅಂತ್ಯವಾಗಿದೆ.

ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯವಲಯಗಳ ಒಟ್ಟು 949.460 ಚ.ಕಿ.ಮೀ. ನಷ್ಟು ಅರಣ್ಯ ಪ್ರದೇಶದಲ್ಲಿ ಪಕ್ಷಿಗಳ ಗಣತಿ ನಡೆಯಿತು. ಈ ಗಣತಿಯಲ್ಲಿ 500ಕ್ಕೂ ಅಧಿಕ ಮಂದಿ ಪಕ್ಷಿ ವೀಕ್ಷಕರು ಹಾಗೂ ಪಕ್ಷಿ ತಜ್ಞರು ಸೇರಿದಂತೆ ಅಕ್ಕಪಕ್ಕದ ಹಳ್ಳಿಗಳ ಜನರು ಭಾಗಿಯಾಗಿದ್ದರು.

ಈ ಪ್ರದೇಶದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ರಣಹದ್ದುಗಳು, ಮರಕುಟಿಗ, ನೀಲಗಿರಿ, ಪಾರಿವಾಳಗಳು ಸೇರಿದಂತೆ 253 ಪ್ರಭೇದದ ಪಕ್ಷಿಗಳು ಕಂಡುಬಂದಿವೆ.

ಆಂದೋಲನ ಡೆಸ್ಕ್

Recent Posts

ಶಿಷ್ಯವೇತನಕ್ಕೆ ಸಂಶೋಧಕರ ಆಗ್ರಹ : ಭಾನುವಾರ ಸಭೆ

ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…

2 hours ago

ನಿರ್ಮಾಣ ಹಂತದಲ್ಲಿದ್ದ ಹನುಮನ ದೇಗುಲದ ಛಾವಣಿ ಕುಸಿತ ; 7 ಭಕ್ತರು ಸಾವು

ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…

4 hours ago

ಚೂರಿ ಇರಿತ ಆರೋಪ : ಐವರ ವಿರುದ್ಧ ಪ್ರಕರಣ

ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…

6 hours ago

ಹನೂರು | ಪೊನ್ನಾಚಿ ಗ್ರಾಮದ ಬಳಿ ಬೋನಿಗೆ ಬಿದ್ದ ಚಿರತೆ

ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…

7 hours ago

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

10 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

10 hours ago