ಚಾಮರಾಜನಗರ: ಹನೂರು ಹಾಗೂ ಕೊಳ್ಳೆಗಾಲ ಸೇರಿದಂತೆ ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ ಪಕ್ಷಿಗಳ ಸಂತತಿ ಹೆಚ್ಚಾದ ಹಿನ್ನಲೆಯಲ್ಲಿ ಅವುಗಳ ನಿಖರ ಮಾಹಿತಿ ತಿಳಿಯಲು ಎರಡು ದಿನಗಳ ಕಾಲ ನಡೆದ ಪಕ್ಷಿಗಣತಿ ಅಂತ್ಯವಾಗಿದೆ.
ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲಿ 7 ಅರಣ್ಯವಲಯಗಳ ಒಟ್ಟು 949.460 ಚ.ಕಿ.ಮೀ. ನಷ್ಟು ಅರಣ್ಯ ಪ್ರದೇಶದಲ್ಲಿ ಪಕ್ಷಿಗಳ ಗಣತಿ ನಡೆಯಿತು. ಈ ಗಣತಿಯಲ್ಲಿ 500ಕ್ಕೂ ಅಧಿಕ ಮಂದಿ ಪಕ್ಷಿ ವೀಕ್ಷಕರು ಹಾಗೂ ಪಕ್ಷಿ ತಜ್ಞರು ಸೇರಿದಂತೆ ಅಕ್ಕಪಕ್ಕದ ಹಳ್ಳಿಗಳ ಜನರು ಭಾಗಿಯಾಗಿದ್ದರು.
ಈ ಪ್ರದೇಶದಲ್ಲಿ 253 ಪ್ರಭೇದದ ಪಕ್ಷಿಗಳು ಪತ್ತೆಯಾಗಿವೆ. ರಣಹದ್ದುಗಳು, ಮರಕುಟಿಗ, ನೀಲಗಿರಿ, ಪಾರಿವಾಳಗಳು ಸೇರಿದಂತೆ 253 ಪ್ರಭೇದದ ಪಕ್ಷಿಗಳು ಕಂಡುಬಂದಿವೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…