ಮಲೆಮಹದೇಶ್ವರ ಬೆಟ್ಟ: ಮಾದಪ್ಪನ ಕಾಣಿಕೆ ಹುಂಡಿಯಲ್ಲಿ 2.52 ಕೋಟಿ ರೂ ಸಂಗ್ರಹ

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಬುಧವಾರ ನಡೆದ ಹುಂಡಿಗಳ ಎಣಿಕೆ ಕಾರ್ಯದಲ್ಲಿ 2.52 ಕೋಟಿ ರೂ ಸಂಗ್ರಹವಾಗಿದೆ.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಿಗ್ಗೆ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೋಲಿಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು ಎಣಿಕೆ ಕಾರ್ಯವು ಸಂಜೆ 10 ಗಂಟೆಯ ವರೆಗೂ ನಡೆಯಿತು.

ಈ ಬಾರಿ ಅಯ್ಯಪ್ಪ, ಓಂ ಶಕ್ತಿ ಭಕ್ತಾದಿಗಳು ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಜನರು ಆಗಮಿಸಿದ್ದರು ಕಳೆದ 42 ದಿನಗಳ ಅವಧಿಯಲ್ಲಿ 2.ಕೋಟಿ 52 ಲಕ್ಷದ 55 ಸಾವಿರದ 599 ರೂ 72 ಗ್ರಾಂ ಚಿನ್ನ ಹಾಗೂ 3.100 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಶ್ರೀ ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಮಹದೇವಸ್ವಾಮಿ ಎಸ್‌ ಬಿಐ ಬ್ಯಾಂಕ್ ವ್ಯವಸ್ಥಾಪಕರು ,ಮ,ಬೆಟ್ಟ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

andolanait

Recent Posts

ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯವಿಲ್ಲ

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…

37 seconds ago

ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ, ಶ್ರೀ ನಂಜುಂಡಸ್ವಾಮಿಗಳ 16ನೇ ಸಂಸ್ಮರಣೋತ್ಸವ

ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…

13 mins ago

ರೆಪೋ ದರ ಕಡಿತಗೊಳಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…

19 mins ago

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಈ ಕುರಿತು…

35 mins ago

ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ಬೆಂಗಳೂರು: ಮಾದಕದ್ರವ್ಯ ಮಾರಾಟ ಮತ್ತು ಮಾದಕದ್ರವ್ಯ ಸೇವನೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಹೊಸ ದಾಖಲೆ ನಿರ್ಮಿಸಿದ್ದಾರೆ. ಪ್ರಸಕ್ತ ಸಾಲಿನ…

41 mins ago

ನಮ್ಮ ಸರ್ಕಾರ ರೈತರ ಪರ ಸರ್ಕಾರ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಸಿಎಂ ಸಿದ್ದರಾಮಯ್ಯ ರೈತರ ಬಗ್ಗೆ ಹಾಗೂ ಸಾಮಾನ್ಯರ ಬಗ್ಗೆ ಅತೀ ಹೆಚ್ಚಿನ ಕಾಳಜಿ ಇಟ್ಟುಕೊಂಡಿದ್ದಾರೆ ಎಂದು ಕೃಷಿ ಹಾಗೂ…

54 mins ago