man died swimming
ಕೊಳ್ಳೇಗಾಲ: ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಸ್ನೇಹಿತರಿಬ್ಬರ ಜೊತೆ ಈಜಾಡಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಶುಕ್ರವಾರ ನಡೆದಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಗುಂಡಾಪುರ ಗ್ರಾಮದ ಶಿವಮಲ್ಲು ಎಂಬವರ ಮಗ ಮಲ್ಲೇಶ್(18) ಮೃತಪಟ್ಟ ಯುವಕ.
ಇದನ್ನೂ ಓದಿ:- ಮೈಸೂರು। ಚಾಮುಂಡಿ ಬೆಟ್ಟದಲ್ಲಿ ಕಾರು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಕುಟುಂಬಸ್ಥರು
ಈ ವಿಚಾರವನ್ನು ಸ್ನೇಹಿತರು ಗ್ರಾಮಕ್ಕೆ ಹೋಗಿ ಮೃತನ ಮನೆಯವರಿಗೆ ತಿಳಿಸಿದ್ದು, ಮೃತನ ತಂದೆ ಶಿವಮಲ್ಲು ನೀಡಿದ ದೂರಿನ ಮೇರೆಗೆ ಎಎಸ್ಐ ಮಂಜುನಾಥ್ ಪ್ರಕರಣ ದಾಖಲಿಸಿಕೊಂಡು, ಪರಿಣತ ಈಜುದಾರರಿಂದ ಮೃತದೇಹವನ್ನು ಹೊರತೆಗೆಸಿ, ಸರ್ಕಾರಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…