ಚಾಮರಾಜನಗರ

ಚಾಮರಾಜನಗರ: ಟೊಮೊಟೋ ಫಸಲನ್ನು ಕಿತ್ತು ಬಿಸಾಡಿದ ದುಷ್ಕರ್ಮಿಗಳು

ಚಾಮರಾಜನಗರ: ತಾಲೂಕಿನ ಸೊತ್ತನಹುಂಡಿ( ಗಣಿಗನೂರು ಸರ್ವೇ ನಂ) ಗ್ರಾಮದಲ್ಲಿ ದ್ವೇಷದ ಕಾರಣಕ್ಕೋ ಮತ್ತೀನ್ಯಾವ ಕಾರಣಕ್ಕೋ ರೈತನ ಟೊಮೆಟೋ ಫಸಲ ಅನ್ನು ನಾಶ ಮಾಡಿರುವ ಘಟನೆ ನಡೆದಿದ್ದು, ರೈತ ಕಂಗಲಾಗಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಸೊತ್ತನಹುಂಡಿ ಗ್ರಾಮದಲ್ಲಿ ಓರ್ವ ರೈತ ಕಷ್ಟಪಟ್ಟು ಬೆಳೆದಿದ್ದ ಟೊಮೊಟೋ ಹಣ್ಣನ್ನು ಇಂದು(ಫೆಬ್ರವರಿ.22) ಯಾರೋ ದುಷ್ಕರ್ಮಿಗಳು ಕಿತ್ತು ಬಿಸಾಡಿದ್ದಾರೆ.

ಈ ದುರ್ಘಟನೆ ರೈತ ಮಹೇಶ್ ಎಂಬವರಿಗೆ ಸೇರಿದ್ದ ಜಮೀನಿನಲ್ಲಿ ನಡೆದಿದ್ದು, ಮುಕ್ಕಾಲು ಎಕರೆ ಫಸಲು ನಾಶವಾಗಿದೆ. ಟೊಮೊಟೋ ಫಸಲು ಇನ್ನೊಂದು ತಿಂಗಳಲ್ಲಿ ಕಟಾವಿನ ಹಂತಕ್ಕೆ ಬರುತ್ತಿತ್ತು. ಆದರೆ ಇದನ್ನು ಸಹಿಸದ ಕಿಡಿಗೇಡಿಗಳು ಟೊಮೆಟೊ ಗಿಡಗಳನ್ನು ಕಿತ್ತು ಹಾಕಿದ್ದಾರೆ.

ಇನ್ನು ತಿಂಗಳಲ್ಲಿ ಬಂಪರ್ ಆದಾಯ ನಿರೀಕ್ಷೆ ಮಾಡಿದ್ದ ಮಹೇಶ್ ಅವರಿಗೆ ಅಂದಾಜು 3 ಲಕ್ಷ ರೂ. ರಷ್ಟು ನಷ್ಟ ಉಂಟಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

3 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

3 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

4 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

4 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

23 hours ago