ಚಾಮರಾಜನಗರ

ಎಂ ಎಂ ಹಿಲ್ಸ್‌: ಮೂರು ಗಂಟೆಗಳ ಕಾಲ ದರ್ಶನಕ್ಕಾಗಿ ಕಾದು ಹೈರಾಣಾದ ಭಕ್ತರು

ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಭಕ್ತರು ನಿಂತಲ್ಲೇ ನಿಂತು ಹೈರಾಣ ಆಗಿದ್ದಾರೆ.

ನವರಾತ್ರಿ ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಇದಲ್ಲದೆ ನಾಳೆ ಮಲೆ ಮಾದೇಶ್ವರ ಬೆಟ್ಟದಲ್ಲಿ ಗಡಿನಾಡ ಉತ್ಸವ ಕಾರ್ಯಕ್ರಮ ಹಿನ್ನೆಲೆ ಶಿಕ್ಷಕರು ಸೇರಿದಂತೆ ಕುಟುಂಬಸ್ಥರು ಆಗಮಿಸಿದ್ದರು.

ಸಾವಿರಾರು ಸಂಖ್ಯೆಯಲ್ಲಿ ಮಲೆ ಮಾದೇಶ್ವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತಿದ್ದರು ಸಹ ಸಚಿವರು ದರ್ಶನಕ್ಕೆ ಆಗಮಿಸುತ್ತಾರೆ ಎಂದು ಸತತ ಮೂರು ಗಂಟೆಗಳ ಕಾಲ ಯಾವೊಬ್ಬ ಭಕ್ತರನ್ನು ದೇವಾಲಯದ ಆವರಣಕ್ಕೆ ಬಿಡದ ಪರಿಣಾಮ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರು ಮಕ್ಕಳು ವಯೋ ವೃದ್ಧರು ಪ್ರಾಧಿಕಾರದ ಆಡಳಿತ ವೈಫಲ್ಯಕ್ಕೆ ಕಿಡಿ ಕಾರಿದ್ದಾರೆ.

ನಾವು ಕುಟುಂಬ ಸಮೇತ ಮಲೆಮಾದೇಶ್ವರ ಬೆಟ್ಟಕ್ಕೆ ಆಗಮಿಸಿದ್ದೆವು ಆದರೆ ಸಚಿವರು ದರ್ಶನಕ್ಕೆ ಬರುತ್ತಾರೆ ಎಂದು ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಮಕ್ಕಳು ಸೇರಿದಂತೆ ಕುಟುಂಬಸ್ಥರು ನಿಂತಲ್ಲೇ ನಿಂತು ಕಾಲ ಕಳೆಯುವಂತಾಗಿತ್ತು ಇದಲ್ಲದೆ ಸಮರ್ಪಕ ಅಸನ ಹಾಗೂ ಕುಡಿಯುವ ನೀರು ವ್ಯವಸ್ಥೆ ಇಲ್ಲದೆ ಭಕ್ತರು ತೊಂದರೆ ಅನುಭವಿಸಿದರು.

andolanait

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago