ಚಾಮರಾಜನಗರ: ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿದ್ದ ವ್ಯಾಘ್ರನನ್ನು ತಾಯಿ ಆನೆ ಹಿಮ್ಮೆಟ್ಟಿಸಿದೆ.
ಅರಣ್ಯದ ಸಫಾರಿ ವಲಯದಲ್ಲಿ ತಾಯಿ ಆನೆಯ ಜೊತೆ ಮರಿಯಾನೆ ಖುಷಿ ಖುಷಿಯಾಗಿ ಮೇವು ಸೇವಿಸುತ್ತಿತ್ತು.
ಆ ಸಮೀಪದಲ್ಲೇ ಇದ್ದ ಹುಲಿಯೊಂದು ಮರಿಯಾನೆಯನ್ನು ಬೇಟೆಯಾಡಲು ಹೊಂಚು ಹಾಕಿ ಕುಳಿತಿತ್ತು.
ಹುಲಿ ಮರಿಯಾನೆ ಮೇಲೆ ದಾಳಿ ಮಾಡುವ ಮುನ್ಸೂಚನೆ ಅರಿತ ತಾಯಿ ಆನೆ ಹುಲಿಯ ಮೇಲೆ ಪ್ರತಿ ದಾಳಿ ನಡೆಸಲು ಮುಂದಾಗಿದೆ. ಈ ವೇಳೆ ಹುಲಿ ಅಲ್ಲಿಂದ ಕಾಲ್ಕಿತ್ತಿದೆ.
ಈ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…