ಚಾಮರಾಜನಗರ : ಸುನಿಲ್ ಬೋಸ್ಗೆ ಹಾಲಿ ಸಂಸದ ಶ್ರೀನಿವಾಸ ಪ್ರಸಾದ್ ಬೆಂಬಲ ಕೊಟ್ಟು ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಲೋಕಸಭಾ ಚುನಾವಣೆ ಹಿನ್ನಲೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆಗು ಮುನ್ನ ಮೆರವಣಿಗೆಯಲ್ಲಿ ಮಾತನಾಡಿದ ಅವರು, ಚಾಮರಾಜನಗರದ ಹಾಲಿ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರು ಸುನಿಲ್ ಬೋಸ್ಗೆ ಆಶಿರ್ವಾದ ಮಾಡಿ ಕಳಿಸಿದ್ದಾರೆ ಎಂದರು.
ಶ್ರೀನಿವಾಸ ಪ್ರಸಾದ್ ಅವರ ಬೆಂಬಲ, ಅವರ ಹಿತೈಶಿಗಳ ಬೆಂಬಲ ಹಾಗೂ ಅವರ ಪಕ್ಷದ ಎಲ್ಲಾ ಕಾರ್ಯಕರ್ತರುಗಳ ಬೆಂಬಲವನ್ನು ಕೊಟ್ಟು ಸುನಿಲ್ ಬೋಸ್ರನ್ನು ಲೋಕಸಭಾ ಚುನಾವಣೆಗೆ ಕಳಿಸಿಕೊಟ್ಟಿದ್ದಾರೆ.
ಹೀಗಾಗಿ ಕ್ಷೇತ್ರದ ಎಲ್ಲಾ ಮತದಾರರು ನಮ್ಮ ಅಭ್ಯರ್ಥಿ ಸುನಿಲ್ ಬೋಸ್ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ಗೆಲ್ಲಿಸಬೇಕು ಎಂದು ಡಿಕೆಶಿ ಮನವ ಮಾಡಿದರು.
ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…
ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…