sunil bosesunil bose
ಕೊಳ್ಳೇಗಾಲ : ಸತ್ತೇಗಾಲ ಗ್ರಾಮಸ್ಥರ ಮನವಿ ಮೇರೆಗೆ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಬೈಪಾಸ್ ರಸ್ತೆಯನ್ನು ಸಂಸದ ಸುನಿಲ್ ಬೋಸ್ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ವೀಕ್ಷಣೆ ಮಾಡಿದರು.
ಈ ವೇಳೆ ಮಾತನಾಡಿದ ಗ್ರಾಮಸ್ಥರು, ನಮಗೆ ಮೇಲ್ಸೇತುವೆ ನಿರ್ಮಾಣ ಮಾಡಬೇಕು. ರಸ್ತೆಯ ಕಳಪೆ ಕೆಲಸವನ್ನು ಸರಿಪಡಿಸಬೇಕು. ೩ ಕಿ.ಮೀ. ವ್ಯಾಪ್ತಿಯಲ್ಲಿ ಟೋಲ್ ಪಡೆಯಬಾರದು ಎಂದು ಕೋರಿದರು.
ಈ ವೇಳೆ ಮಾತನಾಡಿದ ಸಂಸದರು, ಗ್ರಾಮಸ್ಥರ ಬೇಡಿಕೆಯನ್ನು ಆದ್ಯತೆ ಮೇರೆಗೆ ನಿವಾರಿಸಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಹನೂರಿನ ಮಾಜಿ ಶಾಸಕ ಆರ್.ನರೇಂದ್ರ, ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಕುಂದವರ್ಮ, ಉಪವಿಭಾಗಾಧಿಕಾರಿ ದಿಲೀಪ್ ಕುಮಾರ್ ಮೀನಾ, ಡಿವೈಎಸ್ಪಿ ಧರ್ಮೇಂದ್ರ, ಮುಖಂಡರಾದ ಪ್ರಭು, ಮುಡಿಗುಂಡ ಶಾಂತರಾಜು, ಇತರರು ಹಾಜರಿದ್ದರು.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…