ಚಾಮರಾಜನಗರ

ಗುಂಡ್ಲುಪೇಟೆ ಪಟ್ಟಣದ ರಸ್ತೆಗೆ ನಾಗರತ್ನಮ್ಮ ಹೆಸರಿಡಿ ಪುತ್ಥಳಿ ನಿರ್ಮಿಸಿ : ವಾಟಾಲ್ ಆಗ್ರಹ

ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.‌ನಾಗರತ್ನಮ್ಮ ಅವರ ಹೆಸರನ್ನು ಗುಂಡ್ಲುಪೇಟೆ ಪಟ್ಟಣದ ಯಾವುದಾದರೂ ಪ್ರಮುಖ ರಸ್ತೆಗೆ ಇಡಬೇಕು ಹಾಗೂ ನಾಗರತ್ನಮ್ಮ ಅವರ ಪುತ್ಥಳಿ ನಿರ್ಮಿಸಬೇಕು ಎಂದು  ಕನ್ನಡಪರ ಹೋರಾಟಗಾರ ವಾಟಾಲ್ ನಾಗರಾಜು ಒತ್ತಾಯಿಸಿದರು.

ಈ ಕುರಿತು ಆಂದೋಲನದೊಂದಿಗೆ ಮಾತನಾಡಿದ ಅವರು, ನಾನು ಈ ವಿಚಾರವಾಗಿ ಕಳೆದ ಒಂದು ವರ್ಷದ ಹಿಂದೆಯೇ ಪುರಸಭೆ ಮುಖ್ಯಾಧಿಕಾರಿಯವರಿಗೆ ಒತ್ತಾಯಿಸಿದ್ದೆ, ಆದರೆ ಹೆಸರಿಟ್ಟರು ಪುತ್ಥಳಿ ನಿರ್ಮಾಣ ಮಾಡಲು ರಾಜಕಾರಣಿಗಳ ಕೇಳಬೇಕು ಎಂಬ ಉಡಾಪೆ ಉತ್ತರ ನೀಡಿದ್ದರು. ಮುಂದಿನ ದಿನಗಳಲ್ಲಿ ರಸ್ತೆಗೆ ಅವರ ಹೆಸರಿಟ್ಟು ಪುತ್ಥಳಿ ನಿರ್ಮಿಸದಿದ್ದರೆ ಹೋರಾಟ ಮಾಡುವ ಎಚ್ಚರಿಕೆ ನೀಡಿದರು.

ಗುಂಡ್ಲುಪೇಟೆ ಗಡಿ ಭಾಗದಲ್ಲಿ ಪರಭಾಷಿಕರ ಹಾವಳಿ ಹೆಚ್ಚಿದ್ದು, ನಮ್ಮ ಗುಂಡ್ಲುಪೇಟೆ ತಾಲ್ಲೂಕಿನ ರೈತರು ಜಮೀನು ಮಾರಿಕೊಳ್ಳಬಾರದು, ಗುಂಡ್ಲುಪೇಟೆ ರಸ್ತೆಗಳಲ್ಲಿ ಮಲೆಯಾಳಿ ನಾಮಫಲಕಗಳೆ ಹೆಚ್ಚಿದ್ದು ಬೇಕರಿ, ಅಂಗಡಿ, ಹೋಂ ಸ್ಟೇ, ಕೇರಳಿಗರದೆ ಹೆಚ್ಚಿದ್ದು ಇದರ ವಿರುದ್ದ ಕೆಲವೇ ದಿನಗಳಲ್ಲಿ ಚಳುವಳಿ ನಡೆಸಲಾಗುವುದು ಎಂದರು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

4 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

5 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

5 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

6 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

22 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

1 day ago