ಚಾಮರಾಜನಗರ: ಕಾಂಗ್ರೆಸ್ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್ ಬೋಸ್ ಹೇಳಿದ್ದಾರೆ.
ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ ಕೆಲಸ ಮಾಡಿದ್ದಾರೆ. ಕೇಂದ್ರದಲ್ಲಿ ಈಗ ಪ್ರಬಲವಾಗಿದ್ದೇವೆ ಎಂದರು. ನಾನು ಸ್ಪರ್ಧೆಗೆ ಇಳಿದಾಗ ತುಂಬಾ ಅಪಪ್ರಚಾರ ಕೇಳಿ ಬಂತು. ಆದರೆ, ನಮ್ಮ ಶಾಸಕರು, ಮಾಜಿ ಶಾಸಕರು, ಹಾಗೂ ಮುಖಂಡರು ಅವರೇ ಚುನಾವಣೆಗೆ ನಿಂತಿರುವ ರೀತಿ ಕೆಲಸ ಮಾಡಿದ್ದರು. ಅವರ ಪ್ರತಿಫಲಕ್ಕೆ ಈಗ ತಕ್ಕ ಶ್ರಮ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಐತಿಹಾಸಿಕ ಗೆಲುವು ನನಗೆ ಹೊಸ ಜವಾಬ್ದಾರಿ ಕೊಟ್ಟಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ ಎಂದು ಖುಷಿ ಪಟ್ಟರು.
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…