ಚಾಮರಾಜನಗರ: ಕಾಂಗ್ರೆಸ್ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್ ಬೋಸ್ ಹೇಳಿದ್ದಾರೆ.
ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ ಕೆಲಸ ಮಾಡಿದ್ದಾರೆ. ಕೇಂದ್ರದಲ್ಲಿ ಈಗ ಪ್ರಬಲವಾಗಿದ್ದೇವೆ ಎಂದರು. ನಾನು ಸ್ಪರ್ಧೆಗೆ ಇಳಿದಾಗ ತುಂಬಾ ಅಪಪ್ರಚಾರ ಕೇಳಿ ಬಂತು. ಆದರೆ, ನಮ್ಮ ಶಾಸಕರು, ಮಾಜಿ ಶಾಸಕರು, ಹಾಗೂ ಮುಖಂಡರು ಅವರೇ ಚುನಾವಣೆಗೆ ನಿಂತಿರುವ ರೀತಿ ಕೆಲಸ ಮಾಡಿದ್ದರು. ಅವರ ಪ್ರತಿಫಲಕ್ಕೆ ಈಗ ತಕ್ಕ ಶ್ರಮ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಐತಿಹಾಸಿಕ ಗೆಲುವು ನನಗೆ ಹೊಸ ಜವಾಬ್ದಾರಿ ಕೊಟ್ಟಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ ಎಂದು ಖುಷಿ ಪಟ್ಟರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…