ಚಾಮರಾಜನಗರ: ಕಾಂಗ್ರೆಸ್ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್ ಬೋಸ್ ಹೇಳಿದ್ದಾರೆ.
ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ ಕೆಲಸ ಮಾಡಿದ್ದಾರೆ. ಕೇಂದ್ರದಲ್ಲಿ ಈಗ ಪ್ರಬಲವಾಗಿದ್ದೇವೆ ಎಂದರು. ನಾನು ಸ್ಪರ್ಧೆಗೆ ಇಳಿದಾಗ ತುಂಬಾ ಅಪಪ್ರಚಾರ ಕೇಳಿ ಬಂತು. ಆದರೆ, ನಮ್ಮ ಶಾಸಕರು, ಮಾಜಿ ಶಾಸಕರು, ಹಾಗೂ ಮುಖಂಡರು ಅವರೇ ಚುನಾವಣೆಗೆ ನಿಂತಿರುವ ರೀತಿ ಕೆಲಸ ಮಾಡಿದ್ದರು. ಅವರ ಪ್ರತಿಫಲಕ್ಕೆ ಈಗ ತಕ್ಕ ಶ್ರಮ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಐತಿಹಾಸಿಕ ಗೆಲುವು ನನಗೆ ಹೊಸ ಜವಾಬ್ದಾರಿ ಕೊಟ್ಟಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ ಎಂದು ಖುಷಿ ಪಟ್ಟರು.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…