ಚಾಮರಾಜನಗರ: ಕಾಂಗ್ರೆಸ್ ಪಕ್ಕಾ ನಿರ್ನಾಮವಾಗುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿರೋಧ ಪಕ್ಷದವರಿಗೆ ಲೋಕಸಭಾ ಚುನಾವಣೆಯಲ್ಲಿ ಮತದಾರರು ತಕ್ಕ ಪಾಠ ಕಲಿಸಿದ್ದಾರೆ ಎಂದು ಸಂಸದ ಸುನೀಲ್ ಬೋಸ್ ಹೇಳಿದ್ದಾರೆ.
ನಮ್ಮ ಪಕ್ಷದ ನಾಯಕರು ಮೊದಲ ಅಧಿವೇಶನದಲ್ಲೇ ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆ ಕೊಡುವ ಕೆಲಸ ಮಾಡಿದ್ದಾರೆ. ಕೇಂದ್ರದಲ್ಲಿ ಈಗ ಪ್ರಬಲವಾಗಿದ್ದೇವೆ ಎಂದರು. ನಾನು ಸ್ಪರ್ಧೆಗೆ ಇಳಿದಾಗ ತುಂಬಾ ಅಪಪ್ರಚಾರ ಕೇಳಿ ಬಂತು. ಆದರೆ, ನಮ್ಮ ಶಾಸಕರು, ಮಾಜಿ ಶಾಸಕರು, ಹಾಗೂ ಮುಖಂಡರು ಅವರೇ ಚುನಾವಣೆಗೆ ನಿಂತಿರುವ ರೀತಿ ಕೆಲಸ ಮಾಡಿದ್ದರು. ಅವರ ಪ್ರತಿಫಲಕ್ಕೆ ಈಗ ತಕ್ಕ ಶ್ರಮ ಸಿಕ್ಕಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಐತಿಹಾಸಿಕ ಗೆಲುವು ನನಗೆ ಹೊಸ ಜವಾಬ್ದಾರಿ ಕೊಟ್ಟಿದೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉತ್ತಮ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಕಾಂಗ್ರೆಸ್ ಪಕ್ಷ ಬೆಂಬಲಿಸಿದ್ದಾರೆ ಎಂದು ಖುಷಿ ಪಟ್ಟರು.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…