ಚಾಮರಾಜನಗರ: ಅಕ್ಟೋಬರ್.7, 8 ಹಾಗೂ 9ರಂದು ಚಾಮರಾಜನಗರದಲ್ಲಿ ದಸರಾ ಮಹೋತ್ಸವ ನಡೆಯಲಿದೆ.
ಜಾನಪದ ಕಲೆಗಳ ತವರೂರಾದ ಚಾಮರಾಜನಗರದಲ್ಲಿ ಈ ಬಾರಿ ಬರೋಬ್ಬರಿ ಎರಡು ಕೋಟಿ ವೆಚ್ಚದಲ್ಲಿ ದಸರಾ ಹಬ್ಬವನ್ನು ಆಚರಿಸಲು ಚಾಮರಾಜನಗರ ಜಿಲ್ಲಾಡಳಿತ ಮುಂದಾಗಿದೆ.
ಈ ಬಾರಿ ಭುವನೇಶ್ವರಿ ವೃತ್ತದಿಂದ ರಾಮಸಮುದ್ರದವರೆಗೂ ಬರೋಬ್ಬರಿ 15 ಲಕ್ಷ ಕಲರ್ ಫುಲ್ ಲೈಟಿಂಗ್ ಮಾಡಲಾಗಿದೆ. ಈ ಬಾರಿ ಗಜಪಡೆಯನ್ನು ಕರೆತಂದು ಮೈಸೂರು ದಸರಾ ಜಂಬೂಸವಾರಿ ಮಾದರಿಯಲ್ಲೇ ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲು ಜಿಲ್ಲಾಡಳಿತ ತಯಾರಿ ನಡೆಸಿದೆ.
ಚಾಮರಾಜನಗರ ಜಾನಪದ ಕಲೆಗಳ ತವರೂರು. ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದ್ದು, 60 ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಲಿವೆ.
ಈ ಬಾರಿಯ ದಸರಾಗೆ ನಟ ಶಿವರಾಜ್ ಕುಮಾರ್ ಅವರನ್ನು ಕರೆತರಲು ನಿರ್ಧರಿಸಲಾಗಿದೆ. ಈ ಬಾರಿ ಅದ್ಧೂರಿ ದಸರಾ ಆಚರಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಜನತೆಯ ಮೊಗದಲ್ಲಿ ಮಂದಹಾಸ ಮನೆಮಾಡಿದೆ.
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…
ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…
ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ ಹೊಸೂರು: ಮಾಜಿ ಶಾಸಕ ದಿವಂಗತ…