ಚಾಮರಾಜನಗರ

ಏ.೧೯ಕ್ಕೆ ‘ಚಿರತೆ ಬಂತು ಚಿರತೆ’ ಸಿನಿವಾ ಬಿಡುಗಡೆ

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಅರಕಲವಾಡಿ, ಕಟ್ನವಾಡಿ, ಕೊಂಗಳ್ಳಿ ಬೆಟ್ಟ, ಕೊತ್ತಲವಾಡಿ ಗ್ರಾಮಗಳ ಸುತ್ತಮುತ್ತ, ಚಾಮರಾಜನಗರದಲ್ಲಿ ಚಿತ್ರೀಕರಿಸಲಾಗಿದೆ.

ಚಿರತೆಯ ಗ್ರಾಮಗಳಿಗೆ ದಾಳಿಯಿಡುವುದು ನಂತರ ನಡೆಯುವ ಬೆಳವಣಿಗೆಗಳ ಕುರಿತ ಕಥಾವಸ್ತು ಒಳಗೊಂಡ ಸಿನಿವಾ ಇದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿನಿವಾದಲ್ಲಿ ಜಿಲ್ಲೆಯ ಸ್ಥಳೀಯ ಭಾಷೆ ಬಳಸಿಕೊಳ್ಳಲಾಗಿದೆ. ನಟರಾದ ಸುಂದರ್ ವೀಣಾ, ಮೇಕಪ್ಪ ರಾಮಕೃಷ್ಣ, ಗಿರಿಶಿವಣ್ಣ, ವನಿತಾ, ಸುಜಾತ, ಎ.ಡಿ.ಸಿಲ್ವಾ, ಕೆ.ವೆಂಕಟರಾಜು, ಕಿರಣ್ ಗಿರ್ಗಿ, ಮಹಾಲಿಂಗ ಗಿರ್ಗಿ ಇತರರು ನಟಿಸಿದ್ದಾರೆ. ಎಂದು ತಿಳಿಸಿದರು.
ಈ ಸಿನಿವಾದ ನಾುಂಕ ಪಾರ್ಥಪ್ಪ ಸರ್ಕಾರಿ ನೌಕರಿ ಬಿಟ್ಟು ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡಿರುತ್ತಾನೆ.

ಗ್ರಾಮದ ಮುಖಂಡ ವಾದಪ್ಪನ ಎತ್ತಿನ ಮೇಲೆ ಚಿರತೆ ದಾಳಿ ವಾಡಿ ಗಾಯಗೊಳಿಸುತ್ತದೆ. ಪಾರ್ಥಪ್ಪನ ಬಳಿಯಿದ್ದ ಪರವಾನಗಿ ಪಡೆದಿರುವ ಬಂದೂಕಿನಿಂದ ಚಿರತೆ ಕೊಲ್ಲಬೇಕು ಎಂದು ವಾದಪ್ಪ ಒತ್ತಾಯ ಮಾಡುತ್ತಾನೆ. ಆದರೆ, ವನ್ಯಪ್ರಾಣಿ ಸಂರಕ್ಷಣಾ ಕಾನೂನು ಅರಿವು ಇರುವ ಪಾರ್ಥಪ್ಪ ಚಿರತೆ ಹತ್ಯೆಗೆ ಒಪ್ಪುವುದಿಲ್ಲ.

ಆಗ ಇಡೀ ಗ್ರಾಮ ಚಿರತೆುಂನ್ನು ಹತ್ಯೆ ವಾಡಬೇಕೆಂದು ಪಾರ್ಥಪ್ಪನ ಮೇಲೆ ಒತ್ತಡ ಹೇರುತ್ತಾರೆ. ಚಿರತೆಯನ್ನು ಸಾಯಿಸಲಾಗುವುದೇ ಅಥವಾ ಬದುಕಿಸಲಾಗುವುದೇ ಎಂಬುದು ಸಿನಿವಾದ ಕ್ಲೈವ್ಯಾಕ್ಸ್ ಆಗಿದೆ ಎಂದು ತಿಳಿಸಿದರು.

ನಿರ್ಮಾಪಕ ಜಗದೀಶ್ ಮಲ್ನಾಡ್, ರಂಗಕರ್ಮಿ ಕೆ.ವೆಂಕಟರಾಜು, ಕಲಾವಿದರಾದ ಎ.ಡಿ.ಸಿಲ್ವಾ, ಕಿರಣ್ ಗಿರ್ಗಿ, ಮಹಾಲಿಂಗಗಿರ್ಗಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

17 mins ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

22 mins ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

45 mins ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

54 mins ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

1 hour ago

ಸತತ 3 ಗಂಟೆ 30 ನಿಮಿಷ ನಿಂತುಕೊಂಡೇ ಬಜೆಟ್‌ ಮಂಡಿಸಿ ಹೊಸ ದಾಖಲೆ ಬರೆದ ಸಿದ್ದರಾಮಯ್ಯ

ಬೆಂಗಳೂರು: ದಾಖಲೆಯ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು ಇಂದು ಸಮಯದ ವಿಚಾರದಲ್ಲೂ ಹೊಸ ಮೈಲಿಗಲ್ಲು ಸೃಷ್ಟಿಸಿದ್ದಾರೆ. ಸಿಎಂ ಸಿದ್ದರಾಮಯ್ಯ…

2 hours ago