ಚಾಮರಾಜನಗರ

ಏ.೧೯ಕ್ಕೆ ‘ಚಿರತೆ ಬಂತು ಚಿರತೆ’ ಸಿನಿವಾ ಬಿಡುಗಡೆ

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಅರಕಲವಾಡಿ, ಕಟ್ನವಾಡಿ, ಕೊಂಗಳ್ಳಿ ಬೆಟ್ಟ, ಕೊತ್ತಲವಾಡಿ ಗ್ರಾಮಗಳ ಸುತ್ತಮುತ್ತ, ಚಾಮರಾಜನಗರದಲ್ಲಿ ಚಿತ್ರೀಕರಿಸಲಾಗಿದೆ.

ಚಿರತೆಯ ಗ್ರಾಮಗಳಿಗೆ ದಾಳಿಯಿಡುವುದು ನಂತರ ನಡೆಯುವ ಬೆಳವಣಿಗೆಗಳ ಕುರಿತ ಕಥಾವಸ್ತು ಒಳಗೊಂಡ ಸಿನಿವಾ ಇದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿನಿವಾದಲ್ಲಿ ಜಿಲ್ಲೆಯ ಸ್ಥಳೀಯ ಭಾಷೆ ಬಳಸಿಕೊಳ್ಳಲಾಗಿದೆ. ನಟರಾದ ಸುಂದರ್ ವೀಣಾ, ಮೇಕಪ್ಪ ರಾಮಕೃಷ್ಣ, ಗಿರಿಶಿವಣ್ಣ, ವನಿತಾ, ಸುಜಾತ, ಎ.ಡಿ.ಸಿಲ್ವಾ, ಕೆ.ವೆಂಕಟರಾಜು, ಕಿರಣ್ ಗಿರ್ಗಿ, ಮಹಾಲಿಂಗ ಗಿರ್ಗಿ ಇತರರು ನಟಿಸಿದ್ದಾರೆ. ಎಂದು ತಿಳಿಸಿದರು.
ಈ ಸಿನಿವಾದ ನಾುಂಕ ಪಾರ್ಥಪ್ಪ ಸರ್ಕಾರಿ ನೌಕರಿ ಬಿಟ್ಟು ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡಿರುತ್ತಾನೆ.

ಗ್ರಾಮದ ಮುಖಂಡ ವಾದಪ್ಪನ ಎತ್ತಿನ ಮೇಲೆ ಚಿರತೆ ದಾಳಿ ವಾಡಿ ಗಾಯಗೊಳಿಸುತ್ತದೆ. ಪಾರ್ಥಪ್ಪನ ಬಳಿಯಿದ್ದ ಪರವಾನಗಿ ಪಡೆದಿರುವ ಬಂದೂಕಿನಿಂದ ಚಿರತೆ ಕೊಲ್ಲಬೇಕು ಎಂದು ವಾದಪ್ಪ ಒತ್ತಾಯ ಮಾಡುತ್ತಾನೆ. ಆದರೆ, ವನ್ಯಪ್ರಾಣಿ ಸಂರಕ್ಷಣಾ ಕಾನೂನು ಅರಿವು ಇರುವ ಪಾರ್ಥಪ್ಪ ಚಿರತೆ ಹತ್ಯೆಗೆ ಒಪ್ಪುವುದಿಲ್ಲ.

ಆಗ ಇಡೀ ಗ್ರಾಮ ಚಿರತೆುಂನ್ನು ಹತ್ಯೆ ವಾಡಬೇಕೆಂದು ಪಾರ್ಥಪ್ಪನ ಮೇಲೆ ಒತ್ತಡ ಹೇರುತ್ತಾರೆ. ಚಿರತೆಯನ್ನು ಸಾಯಿಸಲಾಗುವುದೇ ಅಥವಾ ಬದುಕಿಸಲಾಗುವುದೇ ಎಂಬುದು ಸಿನಿವಾದ ಕ್ಲೈವ್ಯಾಕ್ಸ್ ಆಗಿದೆ ಎಂದು ತಿಳಿಸಿದರು.

ನಿರ್ಮಾಪಕ ಜಗದೀಶ್ ಮಲ್ನಾಡ್, ರಂಗಕರ್ಮಿ ಕೆ.ವೆಂಕಟರಾಜು, ಕಲಾವಿದರಾದ ಎ.ಡಿ.ಸಿಲ್ವಾ, ಕಿರಣ್ ಗಿರ್ಗಿ, ಮಹಾಲಿಂಗಗಿರ್ಗಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಜ್ಯ ಬಜೆಟ್‌: 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸಿದರು. ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು,…

10 mins ago

ರಾಜ್ಯ ಬಜೆಟ್‌: ಮೈಸೂರಿನ ಜಯದೇವಾ ಆಸ್ಪತ್ರೆ 400 ಬೆಡ್‌ಗಳಿಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ…

18 mins ago

ರಾಜ್ಯ ಬಜೆಟ್: ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ

ಬೆಂಗಳೂರು: ಇಂದು ಮಂಡನೆ ಆದ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ರಾಜ್ಯ…

26 mins ago

ರಾಜ್ಯ ಬಜೆಟ್‌: ಗ್ಯಾರಂಟಿ ಯೋಜನೆಗೆ ಬಂಪರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಜ್ಯ ಬಜೆಟ್‌ ಮಂಡಿಸಿದ್ದಾರೆ. ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, 83…

36 mins ago

ರಾಜ್ಯ ಬಜೆಟ್‌: ಈ ವರ್ಷ 56,432 ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು: ರಾಜ್ಯ ಸರ್ಕಾರ ಈ ವರ್ಷ ಪ್ರಮುಖ ಇಲಾಖೆಗಳ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.…

48 mins ago

ಬಜೆಟ್‌ ಗಾತ್ರ 4.48 ಲಕ್ಷ ಕೋಟಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸುತ್ತಿದ್ದಾರೆ. ವಿಧಾನಸೌಧದಲ್ಲಿ ರಾಜ್ಯ ಬಜೆಟ್‌ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ…

54 mins ago