ಚಾಮರಾಜನಗರ

ಏ.೧೯ಕ್ಕೆ ‘ಚಿರತೆ ಬಂತು ಚಿರತೆ’ ಸಿನಿವಾ ಬಿಡುಗಡೆ

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಅರಕಲವಾಡಿ, ಕಟ್ನವಾಡಿ, ಕೊಂಗಳ್ಳಿ ಬೆಟ್ಟ, ಕೊತ್ತಲವಾಡಿ ಗ್ರಾಮಗಳ ಸುತ್ತಮುತ್ತ, ಚಾಮರಾಜನಗರದಲ್ಲಿ ಚಿತ್ರೀಕರಿಸಲಾಗಿದೆ.

ಚಿರತೆಯ ಗ್ರಾಮಗಳಿಗೆ ದಾಳಿಯಿಡುವುದು ನಂತರ ನಡೆಯುವ ಬೆಳವಣಿಗೆಗಳ ಕುರಿತ ಕಥಾವಸ್ತು ಒಳಗೊಂಡ ಸಿನಿವಾ ಇದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿನಿವಾದಲ್ಲಿ ಜಿಲ್ಲೆಯ ಸ್ಥಳೀಯ ಭಾಷೆ ಬಳಸಿಕೊಳ್ಳಲಾಗಿದೆ. ನಟರಾದ ಸುಂದರ್ ವೀಣಾ, ಮೇಕಪ್ಪ ರಾಮಕೃಷ್ಣ, ಗಿರಿಶಿವಣ್ಣ, ವನಿತಾ, ಸುಜಾತ, ಎ.ಡಿ.ಸಿಲ್ವಾ, ಕೆ.ವೆಂಕಟರಾಜು, ಕಿರಣ್ ಗಿರ್ಗಿ, ಮಹಾಲಿಂಗ ಗಿರ್ಗಿ ಇತರರು ನಟಿಸಿದ್ದಾರೆ. ಎಂದು ತಿಳಿಸಿದರು.
ಈ ಸಿನಿವಾದ ನಾುಂಕ ಪಾರ್ಥಪ್ಪ ಸರ್ಕಾರಿ ನೌಕರಿ ಬಿಟ್ಟು ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡಿರುತ್ತಾನೆ.

ಗ್ರಾಮದ ಮುಖಂಡ ವಾದಪ್ಪನ ಎತ್ತಿನ ಮೇಲೆ ಚಿರತೆ ದಾಳಿ ವಾಡಿ ಗಾಯಗೊಳಿಸುತ್ತದೆ. ಪಾರ್ಥಪ್ಪನ ಬಳಿಯಿದ್ದ ಪರವಾನಗಿ ಪಡೆದಿರುವ ಬಂದೂಕಿನಿಂದ ಚಿರತೆ ಕೊಲ್ಲಬೇಕು ಎಂದು ವಾದಪ್ಪ ಒತ್ತಾಯ ಮಾಡುತ್ತಾನೆ. ಆದರೆ, ವನ್ಯಪ್ರಾಣಿ ಸಂರಕ್ಷಣಾ ಕಾನೂನು ಅರಿವು ಇರುವ ಪಾರ್ಥಪ್ಪ ಚಿರತೆ ಹತ್ಯೆಗೆ ಒಪ್ಪುವುದಿಲ್ಲ.

ಆಗ ಇಡೀ ಗ್ರಾಮ ಚಿರತೆುಂನ್ನು ಹತ್ಯೆ ವಾಡಬೇಕೆಂದು ಪಾರ್ಥಪ್ಪನ ಮೇಲೆ ಒತ್ತಡ ಹೇರುತ್ತಾರೆ. ಚಿರತೆಯನ್ನು ಸಾಯಿಸಲಾಗುವುದೇ ಅಥವಾ ಬದುಕಿಸಲಾಗುವುದೇ ಎಂಬುದು ಸಿನಿವಾದ ಕ್ಲೈವ್ಯಾಕ್ಸ್ ಆಗಿದೆ ಎಂದು ತಿಳಿಸಿದರು.

ನಿರ್ಮಾಪಕ ಜಗದೀಶ್ ಮಲ್ನಾಡ್, ರಂಗಕರ್ಮಿ ಕೆ.ವೆಂಕಟರಾಜು, ಕಲಾವಿದರಾದ ಎ.ಡಿ.ಸಿಲ್ವಾ, ಕಿರಣ್ ಗಿರ್ಗಿ, ಮಹಾಲಿಂಗಗಿರ್ಗಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

10 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

10 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

10 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

10 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

10 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

10 hours ago