ಚಾಮರಾಜನಗರ

ಏ.೧೯ಕ್ಕೆ ‘ಚಿರತೆ ಬಂತು ಚಿರತೆ’ ಸಿನಿವಾ ಬಿಡುಗಡೆ

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಅರಕಲವಾಡಿ, ಕಟ್ನವಾಡಿ, ಕೊಂಗಳ್ಳಿ ಬೆಟ್ಟ, ಕೊತ್ತಲವಾಡಿ ಗ್ರಾಮಗಳ ಸುತ್ತಮುತ್ತ, ಚಾಮರಾಜನಗರದಲ್ಲಿ ಚಿತ್ರೀಕರಿಸಲಾಗಿದೆ.

ಚಿರತೆಯ ಗ್ರಾಮಗಳಿಗೆ ದಾಳಿಯಿಡುವುದು ನಂತರ ನಡೆಯುವ ಬೆಳವಣಿಗೆಗಳ ಕುರಿತ ಕಥಾವಸ್ತು ಒಳಗೊಂಡ ಸಿನಿವಾ ಇದಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸಿನಿವಾದಲ್ಲಿ ಜಿಲ್ಲೆಯ ಸ್ಥಳೀಯ ಭಾಷೆ ಬಳಸಿಕೊಳ್ಳಲಾಗಿದೆ. ನಟರಾದ ಸುಂದರ್ ವೀಣಾ, ಮೇಕಪ್ಪ ರಾಮಕೃಷ್ಣ, ಗಿರಿಶಿವಣ್ಣ, ವನಿತಾ, ಸುಜಾತ, ಎ.ಡಿ.ಸಿಲ್ವಾ, ಕೆ.ವೆಂಕಟರಾಜು, ಕಿರಣ್ ಗಿರ್ಗಿ, ಮಹಾಲಿಂಗ ಗಿರ್ಗಿ ಇತರರು ನಟಿಸಿದ್ದಾರೆ. ಎಂದು ತಿಳಿಸಿದರು.
ಈ ಸಿನಿವಾದ ನಾುಂಕ ಪಾರ್ಥಪ್ಪ ಸರ್ಕಾರಿ ನೌಕರಿ ಬಿಟ್ಟು ಹಳ್ಳಿಯಲ್ಲಿ ವ್ಯವಸಾಯ ಮಾಡಿಕೊಂಡಿರುತ್ತಾನೆ.

ಗ್ರಾಮದ ಮುಖಂಡ ವಾದಪ್ಪನ ಎತ್ತಿನ ಮೇಲೆ ಚಿರತೆ ದಾಳಿ ವಾಡಿ ಗಾಯಗೊಳಿಸುತ್ತದೆ. ಪಾರ್ಥಪ್ಪನ ಬಳಿಯಿದ್ದ ಪರವಾನಗಿ ಪಡೆದಿರುವ ಬಂದೂಕಿನಿಂದ ಚಿರತೆ ಕೊಲ್ಲಬೇಕು ಎಂದು ವಾದಪ್ಪ ಒತ್ತಾಯ ಮಾಡುತ್ತಾನೆ. ಆದರೆ, ವನ್ಯಪ್ರಾಣಿ ಸಂರಕ್ಷಣಾ ಕಾನೂನು ಅರಿವು ಇರುವ ಪಾರ್ಥಪ್ಪ ಚಿರತೆ ಹತ್ಯೆಗೆ ಒಪ್ಪುವುದಿಲ್ಲ.

ಆಗ ಇಡೀ ಗ್ರಾಮ ಚಿರತೆುಂನ್ನು ಹತ್ಯೆ ವಾಡಬೇಕೆಂದು ಪಾರ್ಥಪ್ಪನ ಮೇಲೆ ಒತ್ತಡ ಹೇರುತ್ತಾರೆ. ಚಿರತೆಯನ್ನು ಸಾಯಿಸಲಾಗುವುದೇ ಅಥವಾ ಬದುಕಿಸಲಾಗುವುದೇ ಎಂಬುದು ಸಿನಿವಾದ ಕ್ಲೈವ್ಯಾಕ್ಸ್ ಆಗಿದೆ ಎಂದು ತಿಳಿಸಿದರು.

ನಿರ್ಮಾಪಕ ಜಗದೀಶ್ ಮಲ್ನಾಡ್, ರಂಗಕರ್ಮಿ ಕೆ.ವೆಂಕಟರಾಜು, ಕಲಾವಿದರಾದ ಎ.ಡಿ.ಸಿಲ್ವಾ, ಕಿರಣ್ ಗಿರ್ಗಿ, ಮಹಾಲಿಂಗಗಿರ್ಗಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

3 hours ago

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…

3 hours ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

4 hours ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

5 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

5 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

13 hours ago