ಚಾಮರಾಜನಗರ: ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯ ಹುಲಿ ಸಂರಕ್ಷಿತಾರಣ್ಯ ಬೈಲೂರು ವನ್ಯಜೀವಿ ವಲಯದದಲ್ಲಿ ಶನಿವಾರ ( ಮಾರ್ಚ್ 30 ) ಬೆಂಕಿ ಕಾಣಿಸಿಕೊಂಡಿದ್ದು ಅರಣ್ಯ ಸಿಬ್ಬಂದಿ ಬೆಂಕಿ ಆರಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕಿಡಿಗೇಳಿಗಳು ಬೈಲೂರು ವನ್ಯಜೀವಿ ವಲಯದ ಕೌಳಿಹಳಿ ಅಣೆಕಟ್ಟಿನ ಬಳಿಯ ರೇಖೆಗೆ ಬೆಂಕಿ ಹಚ್ಚಿದ್ದಾರೆ ಎಂದು ಬಿಆರ್ಟಿ ಡಿಸಿಎಫ್ ದೀಪ್ ಜೆ.ಕಾಂಟ್ರ್ಯಾಕ್ಟರ್ ತಿಳಿಸಿದ್ದಾರೆ.
ಡ್ರೋನ್ ತಂಡದೊಂದಿಗೆ 60 ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿ ನಂದಿಸುತ್ತಿದ್ದಾರೆ. ಅರಣ್ಯ ಪ್ರದೇಶವು ಕಡಿದಾಗಿದ್ದು, ಇಳಿಜಾರಾಗಿದೆ. ಬೆಂಕಿ ನಂದಿಸಿದ ಬಳಿಕ ಅರಣ್ಯ ನಷ್ಟದ ಬಗ್ಗೆ ನಿಖರ ಮಾಹಿತಿ ತಿಳಿಯಲಿದೆ ಎಂದು ಡಿಸಿಎಫ್ ಹೇಳಿದ್ದಾರೆ.
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…
ಕೊಡಗು: ಸಿಎಂ ಡಿ.ಕೆ.ಶಿವಕುಮಾರ್ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಕೊಡವತಿಯರು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್ಗೆ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್ನಲ್ಲಿದ್ದ…