ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕಿ ಹೂವಮ್ಮ ಎಂಬುವವರನ್ನು ಚಾ.ನಗರ ಡಿಡಿಪಿಐ ಎಸ್.ಚಂದ್ರಪಾಟೀಲ್ ಅಮಾನತ್ತುಗೊಳಿಸಿದ್ದಾರೆ.
ಗ್ರಾಮಸ್ಥರ ದೂರಿನ ಮೇರೆಗೆ ಕೊಳ್ಳೇಗಾಲ ಶಿಕ್ಷಣಾಧಿಕಾರಿ ಎಂ.ಮಂಜುಳಾ ರವರಿಗೆ ಆರೋಪದ ಮೇರೆಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿತ್ತು. ಇವರು ಕೊಟ್ಟ ಸಮಜಾಯಿಷಿಯಲ್ಲಿ ಸತ್ಯಕ್ಕೆ ದೂರವಾದ್ದದು ಕಂಡು ಬಂದದ್ದರಿಂದ ಅಕ್ಷರ ದಾಸೋಹ ಯೋಜನಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಮೂರು ಮಂದಿ ಸದಸ್ಯರು ಸಮಿತಿಯನ್ನು ರಚಿಸಿ ದಾಸ್ತಾನು ತನಿಖೆಗೆ ಒಳಪಡಿಸಿದಾಗ ದವಸಧಾನ್ಯಗಳಲ್ಲಿ ಹುಳು ಮಿಸ್ರಿತವಾಗಿದ್ದು ಕಂಡು ಬಂತು. ಸಾರ್ವಜನಿಕರ ದೂರಿದ್ದ ಆರೋಪ ಸಾಬೀತು ಆದ್ದರಿಂದ ಡಿಡಿಪಿಐ ಅವರು ಈ ಕ್ರಮಕೈಗೊಂಡಿದ್ದಾರೆ.
ಡಿಡಿಪಿಐ ಕ್ರಮಕ್ಕೆ ಸತ್ತೇಗಾಲದ ಶಾಲಾ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿ ಮುಂದೆಯಾಗದಂತೆ ಕ್ರಮಕೈಗೊಳ್ಳುವಂತದ ಒತ್ತಾಯಿಸಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…