ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಕಳಪೆ ಊಟ ನೀಡಿದ್ದ ಆರೋಪದ ಮೇಲೆ ಮುಖ್ಯ ಶಿಕ್ಷಕಿ ಹೂವಮ್ಮ ಎಂಬುವವರನ್ನು ಚಾ.ನಗರ ಡಿಡಿಪಿಐ ಎಸ್.ಚಂದ್ರಪಾಟೀಲ್ ಅಮಾನತ್ತುಗೊಳಿಸಿದ್ದಾರೆ.
ಗ್ರಾಮಸ್ಥರ ದೂರಿನ ಮೇರೆಗೆ ಕೊಳ್ಳೇಗಾಲ ಶಿಕ್ಷಣಾಧಿಕಾರಿ ಎಂ.ಮಂಜುಳಾ ರವರಿಗೆ ಆರೋಪದ ಮೇರೆಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿತ್ತು. ಇವರು ಕೊಟ್ಟ ಸಮಜಾಯಿಷಿಯಲ್ಲಿ ಸತ್ಯಕ್ಕೆ ದೂರವಾದ್ದದು ಕಂಡು ಬಂದದ್ದರಿಂದ ಅಕ್ಷರ ದಾಸೋಹ ಯೋಜನಾಧಿಕಾರಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಮೂರು ಮಂದಿ ಸದಸ್ಯರು ಸಮಿತಿಯನ್ನು ರಚಿಸಿ ದಾಸ್ತಾನು ತನಿಖೆಗೆ ಒಳಪಡಿಸಿದಾಗ ದವಸಧಾನ್ಯಗಳಲ್ಲಿ ಹುಳು ಮಿಸ್ರಿತವಾಗಿದ್ದು ಕಂಡು ಬಂತು. ಸಾರ್ವಜನಿಕರ ದೂರಿದ್ದ ಆರೋಪ ಸಾಬೀತು ಆದ್ದರಿಂದ ಡಿಡಿಪಿಐ ಅವರು ಈ ಕ್ರಮಕೈಗೊಂಡಿದ್ದಾರೆ.
ಡಿಡಿಪಿಐ ಕ್ರಮಕ್ಕೆ ಸತ್ತೇಗಾಲದ ಶಾಲಾ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ರೀತಿ ಮುಂದೆಯಾಗದಂತೆ ಕ್ರಮಕೈಗೊಳ್ಳುವಂತದ ಒತ್ತಾಯಿಸಿದ್ದಾರೆ.
ಬೆಂಗಳೂರು : ಬಿಡದಿ ಟೌನ್ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…
ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…
ಬೆಂಗಳೂರು : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…
ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…
ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…