ಚಾಮರಾಜನಗರ

ಚಾ.ನಗರ | ಕಮಲ್‌ ಹಾಸನ್‌ ಭಾವಚಿತ್ರಕ್ಕೆ ಟೊಮೆಟೊ ಹೊಡೆದು ಆಕ್ರೋಶ

ಚಾಮರಾಜನಗರ : ಕನ್ನಡ ಭಾಷೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಪರ ಸಂಘಟನೆಗಳಿಂದ‌ ಚಾಮರಾಜನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಇದೆ ವೇಳೆ ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಕನ್ನಡ ಪರ ಹೋರಾಟಗಾರರು ನಟ ಕಮಲ್ ಹಾಸನ್ ಭಾವಚಿತ್ರಕ್ಕೆ‌ ಟೊಮೆಟೋ ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ:- ಕನ್ನಡ ಸಾಹಿತ್ಯ ಲೋಕ ತಮಿಳು ಸಾಹಿತ್ಯಕ್ಕಿಂತ ಮಿಗಿಲಾಗಿದೆ: ಶಾಸಕ ಕೆ.ಹರೀಶ್‌ ಗೌಡ

ಈ ಕೂಡಲೇ ಕಮಲ್ ಹಾಸನ್ ರಾಜ್ಯದ ಜನತೆ ಮುಂದೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.

ಆಂದೋಲನ ಡೆಸ್ಕ್

Recent Posts

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 hour ago

ಶೂಟೌಟ್‌ ಪ್ರಕರಣ ; ಮೃತರು ಬೇಟೆಗಾರರು ಎಂಬುದಕ್ಕೆ ಮತ್ತಷ್ಟು ಸಾಕ್ಷ್ಯ ಬಿಡುಗಡೆ ಮಾಡಿದ ಅರಣ್ಯ ಇಲಾಖೆ

ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್​​ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…

1 hour ago

ನಕಲಿ ಔಷಧ ಜಾಲ ಪತ್ತೆ ಪ್ರಕರಣ ; ಎಸ್‌ಐಟಿ ತನಿಖೆಗೆ ಆದೇಶ

ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…

2 hours ago

ಮುಡಾ ಬದಲಿ ನಿವೇಶನಗಳ ಹಂಚಿಕೆ ಆದೇಶ ರದ್ದು ; ಮುಯ್ಯಿಗೆ ಮುಯ್ಯಿ ತೀರಿಸಿಕೊಂಡ ಸಚಿವ ಯತೀಂದ್ರ

ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್‌ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ

ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ   72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 21 ಶುಕ್ರವಾರ

6 hours ago