ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯ ಎಸ್ ಐ ಈಶ್ವರ ಹಾಗೂ ಸಿಬ್ಬಂದಿ ವರ್ಗ ದಾಳಿ ನಡೆಸಿ ನಾಲ್ ರೋಡ್ ಸಮೀಪ ಸರಕು ಸಮೇತ ಆರೋಪಿಯನ್ನು ವಶಕ್ಕೆ ಪಡೆದು 6055 ರೂ ಮೌಲ್ಯದ ವಿವಿಧ ಕಂಪನಿಯ ಮದ್ಯದ ಪೌಚ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದಾಳಿಯಲ್ಲಿ ಎಎಸ್ಐ ಮಹಾದೇವ ಸ್ವಾಮಿ, ಮುಖ್ಯಪೇದೆ ಸಿದ್ದೇಶ್, ಪೇದೆ ಮಹೇಂದ್ರ, ಚಾಲಕ ಪರಮೇಶ್ ಹಾಜರಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…