ಚಾಮರಾಜನಗರ ಅರಣ್ಯ ವಲಯದಲ್ಲಿ ಹೆಚ್ಚಿದ ಬೇಟೆಗಾರರ ಹಾವಳಿ: 16 ವರ್ಷಗಳಲ್ಲಿ 3,289 ಪ್ರಕರಣ ದಾಖಲು..!

ಚಾಮರಾಜನಗರ: ಚಾಮರಾಜನಗರ ಅರಣ್ಯ ವಲಯದಲ್ಲಿ ಬೇಟೆಗಾರರ ಹಾವಳಿ ಹೆಚ್ಚಾಗಿದೆ.

ಕಳೆದ 16 ವರ್ಷಗಳಲ್ಲಿ ಬರೋಬ್ಬರಿ 3,289 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ.

ಮಲೆ ಮಹದೇಶ್ವರ ವನ್ಯಜೀವಿ ಧಾಮದಲ್ಲೇ ಒಟ್ಟು 2,256 ವನ್ಯಜೀವಿ ಅಪರಾಧ ಪ್ರಕರಣಗಳು ದಾಖಲಾಗಿವೆ.

ಇನ್ನು, ಕೊಳ್ಳೇಗಾಲದ ಮಲೆ ಮಹದೇಶ್ವರ ವನ್ಯಜೀವಿ ಧಾಮದ ಬಫರ್‌ ವಲಯದಲ್ಲಿ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಈ ಅವಧಿಯಲ್ಲಿ ಬಫರ್‌ ವಲಯವೊಂದರಲ್ಲೇ 979 ಅರಣ್ಯ ಅಪರಾಧ ಪ್ರಕರಣಗಳು ದಾಖಲಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾದ ಅಗತ್ಯವಿದೆ.

ಆಂದೋಲನ ಡೆಸ್ಕ್

Recent Posts

ಹುಲಿ ನೋಡಲು ತೆರಳಿದ್ದ ಸಫಾರಿ ವಾಹನ ಅಪಘಾತ: 25 ಪ್ರವಾಸಿಗರಿಗೆ ಗಾಯ

ಎಚ್‌.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಸಫಾರಿಗೆ ತೆರಳಿದ್ದ ಪ್ರವಾಸಿಗರ ವಾಹನ ಅಪಘಾತಕ್ಕೀಡಾಗಿ, ಹಲವರಿಗೆ ಗಂಭೀರ ಗಾಯಗಳಾಗಿವೆ. ಸಫಾರಿಯಲ್ಲಿ ಹುಲಿ ಕಾಣಿಸಿಕೊಂಡಿರುವ…

3 hours ago

ಓದುಗರ ಪತ್ರ: ಚೌಕಾಸಿ…!

ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ !…

8 hours ago

ಓದುಗರ ಪತ್ರ: ವಿಧಾನ ಮಂಡಲ ಅಧಿವೇಶನದ ಉದ್ದೇಶ ಈಡೇರುತ್ತಿದೆಯೇ?

ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ…

8 hours ago

ಓದುಗರ ಪತ್ರ: ಸಹಕಾರ ತತ್ವ ಎಲ್ಲರಿಗೂ ಕ್ಷೇಮ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್…

8 hours ago

ಓದುಗರ ಪತ್ರ: ಮೌಲ್ಯನಿಷ್ಠ ರಾಜಕಾರಣದ ಕೊಂಡಿಯೊಂದು ಕಳಚಿದಂತೆ

ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್…

8 hours ago

ಸಮಾವೇಶದಿಂದ ದಕ್ಷಿಣ ರಾಜ್ಯಗಳ ದನಿಗೆ ಮರುಜೀವ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಹನ್ನೆರಡು ವರ್ಷಗಳ ನಂತರ ನಡೆದ ದಕ್ಷಿಣ ರಾಜ್ಯಗಳ ಎರಡು ದಿನಗಳ…

8 hours ago