ಚಾಮರಾಜನಗರ

ಹನೂರು : ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2.85 ಕೋಟಿ ರೂ. ಸಂಗ್ರಹ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಕೇವಲ ದಿನಗಳ ಅವಧಿಯಲ್ಲಿ 2.85 ಕೋಟಿ ರೂ. ಸಂಗ್ರಹವಾಗಿದೆ.

ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ(ಮಾರ್ಚ್‌.12) ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ ಕೇವಲ 20 ದಿನಗಳ ಅವಧಿಯಲ್ಲಿ 2. 85 ಕೋಟಿ ರೂ. ಸಂಗ್ರಹವಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿನ ಬಸ್ ನಿಲ್ದಾಣ ಸಮೀಪದ ವಾಣಿಜ್ಯ ಸಂಕೀರ್ಣದಲ್ಲಿ ನಿನ್ನೆ ರಾತ್ರಿ 8 ಗಂಟೆಗೆ ಎಣಿಕೆ ಕಾರ್ಯ ಮುಕ್ತಾಯಗೊಂಡಿದೆ. ಈ ಎಣಿಕೆಯಲ್ಲಿ 2,85,60,937 ರೂ. ನಗದು ಹಣ, 27 ಗ್ರಾಂ ಚಿನ್ನ ಹಾಗೂ 1800 ಗ್ರಾಂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಭಕ್ತರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಶಿವರಾತ್ರಿ ಹಬ್ಬದ ವೇಳೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಅದ್ದೂರಿಯಾಗಿ ಜಾತ್ರೆ ನಡೆದಿತ್ತು. ಈ ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಭಾಗವಹಿಸಿ ಮಾದಪ್ಪನನ್ನು ಕಣ್ತುಂಬಿಕೊಂಡಿದ್ದರು.

ಅರ್ಚನ ಎಸ್‌ ಎಸ್

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

6 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

9 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

13 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

15 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

16 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

17 hours ago