ಚಾಮರಾಜನಗರ

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ ಎಂಬವರು ಬೆಂಗಳೂರಿನ ಕಮಲೇಶ್ ಹಾಗೂ ಸರೋಜಮ್ಮ ಎಂಬವರ ವಿರುದ್ಧ ದೂರು ದಾಖಲಿಸಿದ್ದಾರೆ.

ಮಧುವನಹಳ್ಳಿ ಉಪ್ಪಾರ ಬೀದಿ ಮಮತಾ ಎಂಬವರು ನೀಡಿರುವ ದೂರಿನಲ್ಲಿ, ನಾನೂ ಸೇರಿದಂತೆ ಒಟ್ಟು ೨೪ ಮಂದಿ ಹಾರ್ಟ್ ಅಕಾಡೆಮಿ ಎಂಬ ಸಂಸ್ಥೆಯಲ್ಲಿ ಠೇವಣಿ ಇಟ್ಟಿದ್ದೆವು.

ಕಳೆದ ವರ್ಷ ಡಿಸೆಂಬರ್ ನಲ್ಲಿ ಪರಮಹಂಸ ರಸ್ತೆುಂಲ್ಲಿ ಕಚೇರಿಯನ್ನು ತೆರೆುಂಲಾಗಿತ್ತು. ಕಮಲೇಶ್ ಹಾಗೂ ಸರೋಜಮ್ಮ ಅವರು, ನೀವು ಇದೇ ರೀತಿ ಹಣ ಸಂಗ್ರಹಿಸಿ ನೀಡಿದರೆ ತಿಂಗಳಿಗೆ ೨೫ ಸಾವಿರ ರೂ. ಮತ್ತು ನಿಮ್ಮ ಕುಟುಂಬದ ಎಲ್ಲರನ್ನು ವಿಮೆುಂಲ್ಲಿ ಸೇರಿಸಿ ಆಸ್ಪತ್ರೆಯ ಬಿಲ್ ನ್ನು ಉಚಿತವಾಗಿ ಭರಿಸುತ್ತೇವೆ ಎಂದು ನಂಬಿಸಿದ್ದರು. ಅವರ ವಾತನ್ನು ನಂಬಿ ನಾವು ೨೪ ಮಂದಿ ಹಣ ಸಂಗ್ರಹಿಸಿ ಠೇವಣಿ ಇಟ್ಟಿದ್ದೆವು. ಆದರೆ ಕಮಲೇಶ್ ಹಾಗೂ ಸರೋಜಮ್ಮ ಕಚೇರಿಯಲ್ಲಿ ಕಾಣಿಸಿಕೊಳ್ಳದಿದ್ದಾಗ ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಿಸಿದೆವು. ಆಗ ನೀವು ಗಾಬರಿ ಪಡುವ ಅಗತ್ಯವಿಲ್ಲ. ನಾವು ಇಷ್ಟರಲ್ಲೇ ಬರುತ್ತೇವೆ ಎಂದರು.

ಆದರೆ ಈಗ ಡಿಸೆಂಬರ್ ೪ ರಂದು ಪರಮಹಂಸ ರಸ್ತೆಲ್ಲಿ ತೆರೆಯಲಾಗಿದ್ದ ಕಚೇರಿಯನ್ನು ಖಾಲಿಮಾಡಿ ಪೀಠೋಪಕರಣಗಳನ್ನು ಕೊಂಡೊಯ್ದಿದ್ದಾರೆ. ಹೀಗಾಗಿ ನಾವು ಮೋಸ ಹೋಗಿರುವುದು ಗೊತ್ತಾಗಿದೆ. ನಮ್ಮ ಹಣವನ್ನು ಕೊಡಿಸಬೇಕು ಎಂದು ಮನವಿ ವಾಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪಟ್ಟಣ ಪೊಲೀಸರು ಆರೋಪಿಗಳಾದ ಕಮಲೇಶ್ ಹಾಗೂ ಸರೋಜಮ್ಮ ಅವರ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

2 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

3 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

3 hours ago

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

17 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

18 hours ago